ಮೆಕ್ ಡೊವೆಲ್ ಜಾಹೀರಾತು ನಿಲ್ಲಿಸುವುದಿಲ್ಲ ಮಲ್ಯ ಕಿಕ್

ಮೆಕ್ ಡೊವೆಲ್ಸ್ ನಂ.1 ಪ್ಲಾಟಿನಮ್ ಜಾಹೀರಾತಿನಿಂದ ನನ್ನ ಪುತ್ರ ಹರ್ಭಜನ್ ಸಿಂಗ್ ಹಾಗೂ ನಮ್ಮ ಕುಟುಂಬದ ಮರ್ಯಾದೆ ಹಾಳುಗುತ್ತದೆ. ಅಲ್ಲದೆ , ನನ್ನ ಹಾಗೂ ಧೋನಿ ನಡುವೆ ಅನಗತ್ಯ ಸಂಘರ್ಷಕ್ಕೆ ನಾಂದಿ ಹಾಡುತ್ತದೆ ಎಂದು ಹರ್ಭಜನ್ ಸಿಂಗ್ ತಾಯಿ ಅವತಾರ್ ಕೌರ್ ಅವರು ದೆವಾನಿ ಅಡ್ವೋಕೇಟ್ಸ್ ಹಾಗೂ ಕನ್ಸಲೆಂಟ್ಸ್ ಮೂಲಕ ಮಲ್ಯ ಅವರ ಯುಬಿ ಗ್ರೂಪ್ ಗೆ ನೋಟಿಸ್ ಕಳಿಸಿದ್ದರು. [ಇಂಗ್ಲೆಂಡ್ ಪ್ರವಾಸ ವೇಳಾಪಟ್ಟಿ]
ಮೂರು ದಿನದೊಳಗೆ ಕ್ಷಮಾಪಣೆ ಎಲ್ಲಾ ಪ್ರಮುಖ ಪತ್ರಿಕೆ, ಟಿವಿ ಮಾಧ್ಯಮಗಳಲ್ಲಿ ಪ್ರಕಟವಾಗಬೇಕು. ಹರ್ಭಜನ್ ಕುಟುಂಬಕ್ಕೆ ಪರಿಹಾರ ಧನ ರೂಪದಲ್ಲಿ 1 ಲಕ್ಷ ರೂ ನೀಡಬೇಕು. ಇಲ್ಲದಿದ್ದರೆ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಹರ್ಭಜನ್ ಅವರ ವಕೀಲರು ಹೇಳಿದ್ದರು.
ಇದಕ್ಕೆ ಉತ್ತರಿಸಿರುವ ಡಾ.ಮಲ್ಯ ಮೆಕ್ ಡೊವೆಲ್ ಗೆ ಪ್ರತಿಸ್ಪರ್ಧಿಯಾಗಿರುವ ರಿಕಾರ್ಡ್ಸ್ ನ ರಾಯಲ್ ಸ್ಟ್ಯಾಗ್ ವಿಸ್ಕಿಗೆ ಚುರುಕು ಮುಟ್ಟಿಸಲು, ಅಣಕವಾಡಲಾಗಿದೆ. ಹರ್ಭಜನ್ ಅವರ ಮೇಲೆ ವೈಯಕ್ತಿಕವಾಗಿ ಈ ಜಾಹೀರಾತು ಚಿತ್ರಿಸಿಲ್ಲ. ನೋಟಿಸ್ ಗೆ ನಮ್ಮ ಲಾಯರ್ ಗಳು ಉತ್ತರಿಸಲಿದ್ದಾರೆ. ರಾಜಕಾರಣಿಗಳನ್ನು ಅಣಕವಾಡುವ ನೂರು ಜಾಹೀರಾತುಗಳಿವೆ ಯಾರೋ ಆ ಬಗ್ಗೆ ಪ್ರಶ್ನಿಸಿದ ನೆನಪಿಲ್ಲ ಎಂದು ಮಲ್ಯ ಹೇಳಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications