ಕಟ್ಟಾ ಕೊರಳ ಕುಣಿಕೆ ಬಿಗಿಗೊಳಿಸಿದ ಲೋಕಾಯುಕ್ತ

ಸಮನ್ಸ್ ಜಾರಿಯಾದ ಮೇಲೆ ಕೋರ್ಟ್ ಗೆ ಬರಲು ಕಾಲಾವಕಾಶ ಕೋರಿದ್ದ ಕಟ್ಟಾ ಸುಬ್ರಮಣ್ಯ ನಾಯ್ಡು, ವಿಚಾರಣೆಗೆ ಗೈರು ಹಾಜರಾಗಿದ್ದರು. ಕಟ್ಟಾ ಅವರ ಪುತ್ರ ಪಾಲಿಕೆ ಸದಸ್ಯ ಜಗದೀಶ್, ಗ್ರಾಮ ಪಂಚಾಯ್ತಿ ಸದಸ್ಯ ಮಂಜು, ಟಿಪಿ ಮುನಿನಾರಾಯಣಪ್ಪ,ಗೋಪಿ, ಬಸವಪೂರ್ಣಯ್ಯ, ಶ್ರೀನಿವಾಸ್ ಅವರು ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ನೀಡುವಂತೆ ಕೋರಿದರು.
ಕಟ್ಟಾ ಸುಬ್ರಮಣ್ಯ ನಾಯ್ಡು ಅವರಿಗೆ ನಾಲ್ಕು ಬಾರಿ ಸಮನ್ಸ್ ಜಾರಿಗೊಳಿಸಲಾಗಿತ್ತು, ಅವರ ಮನೆಗೆ ಸಮನ್ಸ್ ಪ್ರತಿ ಅಂಟಿಸಲಾಗಿತ್ತು. ಕಟ್ಟಾ ಅವರಂತೆ ಜಗಯ್ಯ ಹಾಗೂ ವೆಂಕಯ್ಯ ಎಂಬುವರು ಕೂಡಾ ಗೈರು ಹಾಜರಾಗಿದ್ದು, ಅವರಿಗೂ ಜು.23ರಂದು ಹಾಜರಾಗುವಂತೆ ಸೂಚಿಸಲಾಗಿದೆ.
ಏನಿದು ಹಗರಣ?: ಕಟ್ಟಾ ಸುಬ್ರಮಣ್ಯ ನಾಯ್ಡು ಒಡೆತನದ ಇಟಾಸ್ಕ ಕಂಪನಿಗೆ 87 ಕೋಟಿ ರು ಮೌಲ್ಯದ 325 ಎಕರೆ ಮಂಜೂರು ಮಾಡಿಸಿಕೊಳ್ಳಲಾಗಿದೆ. ಕೆಐಎಡಿಬಿ ನೀಡಿದ ಪರಿಹಾರ ಧನವನ್ನು ದುರುಪಯೋಗ ಪಡಿಸಿಕೊಳ್ಳಲಾಗಿದೆ ಎಂಬ ಆರೋಪ ಹೊರೆಸಲಾಗಿದೆ. 9 ಜನರ ವಿರುದ್ಧ 18 ಸಾವಿರ ಪುಟಗಳ ಆರೋಪ ಪಟ್ಟಿ ತಯಾರಾಗಿದೆ.
More From
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications