ಸಚಿವ ರೇಣುಕಾಚಾರ್ಯ ಕಂಡ ಹಸಿ ಹಸಿ ಕನಸು

ಇಷ್ಟಕ್ಕೂ ರೇಣುಕಾಜಿ ಕಂಡ ಕನಸು, ಕಾಣುತ್ತಿರುವ ಕನಸು ಆಗಷ್ಟ್ 15ರೊಳಗೆ ರಾಜ್ಯವನ್ನು ಕಳ್ಳಭಟ್ಟಿ ಮುಕ್ತವನ್ನಾಗಿಸುವುದು. ಚಾಮರಾಜನಗರ ಜಿಲ್ಲೆ ಅಭಿವೃದ್ಧಿ ಪಡಿಸಿ ರಾಜ್ಯದಲ್ಲೇ ನಂ.1 ಮಾಡುವುದು ಇದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂಪಿ ರೇಣುಕಾಚಾರ್ಯ ಅವರ ಆಸೆ.
ಅಬಕಾರಿ ಮಾಫಿಯಾ ವಿರುದ್ಧ ಹೋರಾಡಲು ಇಲಾಖೆಗೆ ಬೇಕಾಗಿರುವ ಅಗತ್ಯ ಶಸ್ತ್ರಗಳನ್ನು ಖರೀದಿಸುವ ಬಗ್ಗೆ ಚಿಂತನೆ ಮಾಡಲಾಗುತ್ತಿದೆ. ಜು.19ರ ನಂತರ ಗೋವಾ, ಮಹಾರಾಷ್ಟ ಹಾಗೂ ಆಂಧ್ರಪ್ರದೇಶದ ಅಬಕಾರಿ ಸಚಿವರನ್ನು ಭೇಟೀ ಮಾಡಿ ಅಕ್ರಮ ಮದ್ಯ ಪೂರೈಕೆಗೆ ಕಡಿವಾಣ ಹಾಕಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಸುಮಾರು 830 ಅಕ್ರಮ ಮದ್ಯ ತಯಾರಿಕಾ ಘಟಕಗಳನ್ನು ಧ್ವಂಸಗೊಳಿಸಲಾಗಿದೆ. ಅಬಕಾರಿ ಇಲಾಖೆ ನವೀಕರಣಕ್ಕೆ 100 ಕೋಟಿ ರೂ ಹೆಚ್ಚಿನ ಅನುದಾನ ಸಿಕ್ಕಿದೆ. ತಮಕೂರಿನ ಸಿರಾ ತಾಲೂಕಿನ 70 ಎಕರೆ ಭೂ ಪ್ರದೇಶದಲ್ಲಿ ಅಬಕಾರಿ ಅಕಾಡೆಮಿ ಸ್ಥಾಪಿಸಲಾಗುವುದು ಎಂದು ಸಚಿವ ರೇಣುಕಾ ಹೇಳಿದರು.
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications