ಸಾಯಿ ಬಾಬಾ ಕೊಠಡಿಗಳಲ್ಲಿ ಮತ್ತಷ್ಟು ಧನಕನಕ ಪತ್ತೆ

ಆಂಧ್ರ ಸರಕಾರದ ಆದೇಶದ ಮೇರೆಗೆ ಜಯುರ್ ಮಂದಿರವನ್ನು ಮತ್ತೊಮ್ಮೆ ಅಧಿಕೃತವಾಗಿ ತೆರೆಯಲಾಗಿದ್ದು, ಇದುವರೆಗೆ 340 ಕೆಜಿ ಬೆಳ್ಳಿ, 2 ಕೋಟಿ ರು. ನಗದು ಮತ್ತು 34.43 ಕೆಜಿ ಚಿನ್ನಾಭರಣಗಳನ್ನು ಪತ್ತೆಯಾಗಿದೆ. ಇದನ್ನು ಸವಿಸ್ತಾರವಾಗಿ ಪಟ್ಟಿ ಮಾಡಲಾಗುತ್ತಿದೆ. ಇನ್ನೂ ಮೂರು ದಿನ ಈ ಕೊಠಡಿಗಳಲ್ಲಿ ತಪಾಸಣೆ ಕಾರ್ಯ ನಡೆಯಲಿದೆ.
ಮೊದಲ ಬಾರಿಗೆ ಈ ಮಂದಿರವನ್ನು ಜೂನ್ 16ರಂದು ಟ್ರಸ್ಟಿಗಳು ತೆರೆದಿದ್ದರು. ಒಟ್ಟು 12 ಕೊಠಡಿಗಳಿದ್ದು, 8 ಮಾತ್ರ ತೆರೆದು ತಪಾಸಣೆ ಮಾಡಲಾಗಿತ್ತು. ಉಳಿದ ನಾಲ್ಕು ಜೈವಿಕ ಬೀಗಗಳಿಂದ ಮಾಡಲಾಗಿದೆ. ಇದನ್ನು ಬಾಬಾ ಅವರ ಆಪ್ತ ಸಹಾಯಕ ಸತ್ಯಜಿತ್ ಮಾತ್ರ ತೆರೆಯಬಲ್ಲವರಾಗಿದ್ದಾರೆ.
More From
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications