ವರದಿ ಸೋರಿಕೆಯಾಗಿದೆ ನಿಜ, ಕ್ಷಮಿಸಿ: ಲೋಕಾಯುಕ್ತ ಹೆಗ್ಡೆ
ಬೆಂಗಳೂರು,
ಜುಲೈ21: ಅಕ್ರಮ ಗಣಿ ವರದಿ ಸೋರಿಕೆಯಾಗಿದ್ದು ನಿಜ ಎಂದು ಸ್ವತಃ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಒಪ್ಪಿಕೊಂಡಿದ್ದಾರೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಈ ಬಗ್ಗೆ ಮಾಧ್ಯಮಗಳ ಮುಂದೆ ಸ್ಪಷ್ಟೀಕರಣ ನೀಡಲಿದ್ದಾರೆ. id="toptextpromo">'ಅಕ್ರಮ
ಗಣಿ ವರದಿ ಸೋರಿಕೆಯಾಗಿರುವ ವಿಷಯ ತಿಳಿದು ನನಗೆ ತುಂಬಾ ನೋವಾಗಿದೆ. ಇದು ಲೋಕಾಯುಕ್ತ ಕಚೇರಿಯಿಂದ ಅಥವಾ ನಮ್ಮ ತನಿಖಾಧಿಕಾರಿಗಳಿಂದ ಸೋರಿಕೆಯಾಗಿಲ್ಲ. ಆದರೆ ವರದಿ ಮಾಹಿತಿಗಳನ್ನು ಯಾರು ಸೋರಿಕೆ ಮಾಡಿದ್ದಾರೊ ಎನ್ನುವುದು ಕೂಡ ನನಗೆ ಗೊತ್ತಿಲ್ಲ. id='are-slot-1' class='oiad oi-axt oiadv'> id='top-searched-articles'>ಸದ್ಯದ
ಪರಿಸ್ಥಿತಿಯಲ್ಲಿ ಈ ಕುರಿತು ಯಾವುದೇ ರೀತಿಯ ಪ್ರತಿಕ್ರಿಯೆ ನೀಡಲು ಇಷ್ಟಪಡುವುದಿಲ್ಲ. ಬಹಳಷ್ಟು ಶ್ರಮ ವಹಿಸಿ ಸಿದ್ಧಪಡಿಸಿರುವ ವರದಿ ಈ ರೀತಿ ಸೋರಿಕೆಯಾಗಿರುವುದರಿಂದ ಮನಸ್ಸಿಗೆ ತುಂಬಾ ನೋವಾಗಿದೆ' ಎಂದು ಲೋಕಾಯುಕ್ತರು ಬೇಸರ ವ್ಯಕ್ತಪಡಿಸಿದ್ದಾರೆ.











Click it and Unblock the Notifications