ಭಲೇ ಪಿಡಬ್ಲ್ಯೂಡಿ ಸ್ವಾಮಿ ಅಂಡ್ ಹಿಸ್ ವೈಫ್!

ಬೆಂಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಬಾಗಲಕೋಟೆ, ಬೀದರ್, ಕೋಲಾರ, ತುಮಕೂರು ಮತ್ತು ರಾಯಚೂರು ಜಿಲ್ಲೆಯಲ್ಲಿ ಶುಕ್ರವಾರ ದಾಳಿ ನಡೆಸಲಾಗಿದೆ.
ಹಿರಿಯ ಮತ್ತು ಮಧ್ಯಮ ಶ್ರೇಣಿಯ ಭ್ರಷ್ಟಾತಿಭ್ರಷ್ಟ ಅಧಿಕಾರಿಗಳು ಮತ್ತು ಶ್ರೀಮಂತ ಗುಮಾಸ್ತರು ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ಅಧಿಕಾರಿಗಳು ಮತ್ತು ಅವರಿಂದ ವಶಪಡಿಸಿಕೊಳ್ಳಲಾದ ಆಸ್ತಿಯ ವಿವರಗಳನ್ನು ಹೆಗಡೆ ಶುಕ್ರವಾರ ನೀಡಿದರು.
ಹಣ ಗುಳುಂ ಮಾಡಿದವರು
* ಸಿ. ಮೃತ್ಯುಂಜಯ ಸ್ವಾಮಿ, ಬೆಂಗಳೂರು - ಲೋಕೋಪಯೋಗಿ ಸೆಕ್ರೆಟರಿ.
* ರಾಘವ ಪಟಾಲಿ, ಬೆಳ್ತಂಗಡಿ, ದಕ್ಷಿಣ ಕನ್ನಡ - ಅರಣ್ಯ ಸಂರಕ್ಷಣಾಧಿಕಾರಿ.
* ವಿರೂಪಾಕ್ಷಪ್ಪ, ದಾವಣಗೆರೆ - ಲೋಕೋಪಯೋಗಿ ಎಕ್ಸಿಕ್ಯೂಟಿವ್ ಇಂಜಿನಿಯರ್.
* ಸುರೇಶ್ ನಿಂಗಪ್ಪ ಗೌಡರ್, ಹುನಗುಂದ, ಬಾಗಲಕೋಟೆ - ಸಹಾಯಕ ಎಕ್ಸಿಕ್ಯೂಟಿವ್ ಇಂಜಿನಿಯರ್.
* ಬಸವರಾಜ್ ವರವಟ್ಟಿ, ಬೀದರ - ಮಕ್ಕಳ ಯೋಜನಾಧಿಕಾರಿ.
* ಗೋಪಾಲ್, ಕೋಲಾರ - ಸಹಾಯಕ ಎಕ್ಸಿಕ್ಯೂಟಿವ್ ಇಂಜಿನಿಯರ್.
* ಎಲ್ ಮೈಲಾರಯ್ಯ, ತುಮಕೂರು - ಎಪಿಎಮ್ಸಿ ಗುಮಾಸ್ತ.
* ಅಬ್ದುಲ್ ಗನಿ, ರಾಯಚೂರು - ಸ್ಥಳೀಯ ಸಂಸ್ಥೆ ಸೆಕ್ರೆಟರಿ.
ಇವರಲ್ಲಿ ತಿಮಿಂಗಲೆಂದರೆ ಮೃತ್ಯುಂಜಯ ಸ್ವಾಮಿ. 1992ರಿಂದ ಅವರ ಮತ್ತು ಅವರ ಧರ್ಮಪತ್ನಿಯ ಸಂಬಳವನ್ನು ಒಟ್ಟುಗೂಡಿಸಿದರೆ 95 ಲಕ್ಷ ದಾಟುವುದಿಲ್ಲ. ಆದರೆ, ಅವರು ಮಾಡಿಟ್ಟಿರುವ ಆಸ್ತಿ ಮನೆ, ಫ್ಲಾಟ್, ವಾಣಿಜ್ಯ ಸಂಕಿರ್ಣ, ಬ್ಯಾಂಕ್ ಬ್ಯಾಲನ್ಸ್, ಬೆಳ್ಳಿ ಬಂಗಾರಗಳನ್ನು ಗುಡ್ಡೆ ಹಾಕಿದರೆ ಅದು 5.95 ಕೋಟಿ ರು. ದಾಟುತ್ತಿದೆ. ಭಲೇ ಸ್ವಾಮಿ ಅಂಡ್ ಹೀಸ್ ವೈಫ್!
ಈ ಅಕ್ರಮ ಆಸ್ತಿ ಗಳಿಸಿಕೊಂಡ ಶ್ರೀಮಂತರನ್ನು ಸೇವೆಯಿಂದ ಅಮಾನತುಗೊಳಿಸಿ ಅವರ ವಿರುದ್ಧ ಸೂಕ್ರ ಕ್ರಮ ಜುರುಗಿಸಬೇಕು ಎಂದು ಸರಕಾರಕ್ಕೆ ಶಿಫಾರಸು ಮಾಡಿರುವುದಾಗಿ ಸಂತೋಷ ಹೆಗಡೆ ಹೇಳಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications