ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮಾರಿಷಸಿನಿಂದ ಕ್ಷೇಮವಾಗಿ ಹಿಂದಿರುಗಿದ ಯಡಿಯೂರಪ್ಪ
ಫೋನ್ ಕದ್ದಾಲಿಕೆ ಅಂತಹ ಅಕ್ಷಮ್ಯ ಅಪರಾಧ ಮಾಡೋಲ್ಲ. ಲೋಕಾಯುಕ್ತರು ವರದಿ ಸಲ್ಲಿಸಿದ ಬಳಿಕ ಅಕ್ರಮ ಗಣಿಗಾರಿಕೆ ಬಗ್ಗೆ ಕ್ರಮ ಕೈಗೊಳ್ಳುವೆ. ಇಂದು ಸಂಜೆ ವೇಳೆಗ ಪತ್ರಿಕಾಗೋಷ್ಠಿ ನಡೆಸಿ ತಮ್ಮ ಭವಿಷ್ಯದ ಕಾರ್ಯತಂತ್ರದ ಬಗ್ಗೆ ಮಾಹಿತಿ ನೀಡುವೆ ಎಂದು ಯಡಿಯೂರಪ್ಪ ವಿಮಾನ ನಿಲ್ದಾಣದಲ್ಲಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ನನ್ನ ಆಡಳಿತದಲ್ಲಿ ಕರ್ನಾಟಕ ಅಭಿವೃದ್ಧಿ ಹೊಂದುವುದನ್ನು ದೇವೇಗೌಡ ಕುಟುಂಬಕ್ಕೆ ಸಹಿಸಲಾಗುತ್ತಿಲ್ಲ. ಅದಕ್ಕೇ ಇಲ್ಲಸಲ್ಲದ ಆರೋಪ, ಆತಂಕಗಳನ್ನು ಸೃಷ್ಟಿಸುತ್ತಿದ್ದಾರೆ ಎಂದೂ ಕಿಡಿಕಾರಿದರು.
Comments
English summary
Karnataka CM Yeddyurappa returned from Mauritius on Monday at 8 am (July 25). He said he will disclose his future plan of action in the evening during Press Meet.
Story first published: Monday, July 25, 2011, 10:14 [IST]