ಸಮ್ಮೋಹ ಮಾಡಿ ಸಂಭೋಗಿಸಿದ ಹಜರತ್ ಬಾಬಾಗೆ ಗೂಸಾ

ಆರೋಪಿ ಹಜರತ್ ಮೊಹಮದ್ ವಲೀವುಲ್ಲಾ ಸಮೀರುಲ್ಲಾ ಸಹ ಇದೇ ಬಡಾವಣೆಯವನು. ಹೆಂಗೆಳೆಯರಿಂದ ಗೂಸಾ ತಿಂದು ಮೇಯೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಾಧಿತ ಯುವತಿ 11 ಮಕ್ಕಳ ಪೈಕಿ ಕೊನೆಯವಳು. ಅವಳ ಅಪ್ಪ-ಅಮ್ಮ ಎಷ್ಟೂ ಗಂಡುಗಳನ್ನು ನೋಡಿದರೂ ಯಾವುದೂ ಬರಕತ್ತಾಗಲಿಲ್ಲ. ಇದರಿಂದ ಬೇಸತ್ತ ಯುವತಿ ಜೂನ್ ಮೊದಲ ವಾರದಲ್ಲಿ ಬಾಬಾ ಬಳಿ ತನ್ನ ಗೋಳನ್ನು ನಿವೇದಿಸಿಕೊಂಡಳು.
ಬಾಬಾ, ರಾತ್ರಿ ವೇಳೆ ಮನೆಗೆ ಬರುವಂತೆ ಯುವತಿಗೆ ಪುಸಲಾಯಿಸಿದ. ಅಲ್ಲಿ ಒಂದಷ್ಟು ಮಂತ್ರಗಳನ್ನು ಹೇಳುತ್ತಾ ಯುವತಿಯ ಮೇಲೆ ಹಿಪ್ನಾಟಿಸಂ ಮಾಡಿ, ತನ್ನ ಕಾರ್ಯಾಚರಣೆಗೆ ಇಳಿದಿದ್ದ. ಯುವತಿಯು ಭೌತಿಕವಾಗಿ ಬಾಬಾ ವಶವಾದಳು. ಕೆಲವೊಂದು ಭಂಗಿಗಳಲ್ಲಿ ಫೋಟೋಗಳನ್ನೂ ತೆಗೆದಿದ್ದ. ಆ ಫೋಟೋಗಳನ್ನು ತೋರಿಸಿ, ನನ್ನನ್ನು ಬ್ಲ್ಯಾಕ್ ಮೇಲ್ ಮಾಡತೊಡಗಿದ್ದ. ಕೊನೆಗೆ ಅತ್ಯಾಚಾರವನ್ನೂ ಮಾಡಿದ ಎಂದು ಯುವತಿ ಪೊಲೀಸರಿಗೆ ದೂರು ಮೂಲಕ ತಿಳಿಸಿದ್ದಾಳೆ.
ಅಪಾಯವನ್ನರಿತ ಯುವತಿ ಘಟನೆಯ ಬಳಿಕ ಬಾಬಾನತ್ತ ಸುಳಿಯುವುದನ್ನು ಬಿಟ್ಟಳು. ಆದರೆ ಅವ ಫೋಟೋ ತೋರಿಸಿ, ಬೆದರಿಕೆಯೊಡ್ಡತೊಡಗಿದ. ಅಷ್ಟೇ ಅಲ್ಲ 30,000 ರುಪಾಯಿ ಹಣ ನಿಡುವಂತೆಯೂ ಪೀಡಿಸತೊಡಗಿದ. ಜತೆಗೆ, ಮದುವೆಗೆಂದು ತೆಗೆದಿರಿಸಿರುವ ಆಭರಣಗಳನ್ನೂ ಕೊಡುವಂತೆ ಕೇಳಿದ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
ಆದರೆ ಯುವತಿ ಇದ್ಯಾವುದಕ್ಕೂ ಬಗ್ಗಲಿಲ್ಲ. ಕೊನೆಗೆ ಮನೆಯವರಿಗೂ ಕಳೆದ ಗುರುವಾರ ವಿಷಯ ತಿಳಿಸಿದಳು. ನೆರೆಹೊರೆಯವರೂ ಜತೆಯಾಗಿ ಪೊಲೀಸರ ಸಹಾಯ ಪಡೆಯುವುದಕ್ಕೂ ಮುನ್ನ ಬಾಬಾ ಮನೆಗೆ ತೆರಳಿ, ಅವನಿಗೆ ಸರಿಯಾಗಿ ಗೂಸಾ ಕೊಟ್ಟರು. ಸ್ವಲ್ಪ ಸಮಯದ ನಂತರ ಬಂದ ಪೊಲೀಸರು ಬಾಬಾನನ್ನು ಆಸ್ಪತ್ರೆಗೆ ಸೇರಿಸಿ, ಅವನ ವಿರುದ್ಧ ಕೇಸು ದಾಖಲಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications