ಎಚ್ಚರ! ಸದ್ದಿಲ್ಲದೇ ಏರಿದೆ ಮೊಬೈಲ್ ಕರೆ ದರ

ಆದರೆ ಕರ್ನಾಟಕದ ಗ್ರಾಹಕರಿಗೆ ಸದ್ಯಕ್ಕೆ ಇದರ ಬಿಸಿ ತಟ್ಟಿಲ್ಲ. ಅಂದರೆ ರಾಜ್ಯದಲ್ಲಿ ಮೊಬೈಲ್ ಕಾಲ್ ರೇಟ್ ಇನ್ನೂ ಹೆಚ್ಚಳವಾಗಿಲ್ಲ.
ಮುಖ್ಯವಾಗಿ ಚಿಕ್ಕ ಪ್ರಮಾಣದ ಮೊಬೈಲ್ ಸೇವಾ ಕಂಪನಿಗಳು ಕರೆ ದರಗಳನ್ನು ಹೆಚ್ಚಿಸುವ ಸಾಧ್ಯತೆ ಇದೆ. ಈ ಕಂಪನಿಗಳು ಕಳೆದ ನಾಲ್ಕೈದು ವರ್ಷಗಳಿಂದ ನಷ್ಟದಲ್ಲಿವೆ. ದೊಡ್ಡ ಕಂಪನಿಗಳ ಅಗ್ಗದ ಕರೆ ದರಗಳಿಂದ ಸಣ್ಣ ಪ್ರಮಾಣದ ಕಂಪನಿಗಳಿಗೆ ನಷ್ಟವಾಗಿತ್ತಿತ್ತು. ಏರ್ ಟೆಲ್ ದರ ಏರಿಕೆ ನಿರ್ಧಾರ ಚಿಕ್ಕ ಕಂಪನಿಗಳಿಗೆ ಸಮಾಧಾನ ತಂದಿದೆ. ಆದರೆ ಗ್ರಾಹಕರಿಗೆ ತೀವ್ರ ಅಸಮಾಧಾನವಾಗಿದೆ.
ಕಳೆದ ಶುಕ್ರವಾರ ಏರ್ ಟೆಲ್ ದೆಹಲಿ, ಆಂಧ್ರಪ್ರದೇಶ, ಕೇರಳ, ರಾಜಸ್ತಾನ, ಮಧ್ಯಪ್ರದೇಶ ಮತ್ತು ಗುಜರಾತ್ ದೂರವಾಣಿ ವೃತ್ತಗಳಲ್ಲಿ ಕರೆ ದರಗಳನ್ನು ಶೇ 20ರಿಂದ 25ರಷ್ಟು ಹೆಚ್ಚಿಸಿತ್ತು. ಮೂರನೆಯ ತಲೆಮಾರಿನ ತರಂಗಾಂತರ ಸೇವೆ (3ಜಿ) ಮತ್ತು ಬ್ರಾಡ್ಬ್ಯಾಂಡ್ ನಿಸ್ತಂತು ಸಂಪರ್ಕಕ್ಕಾಗಿ ಕಂಪನಿ ಹೆಚ್ಚಿನ ಮೊತ್ತ ಪಾವತಿಸಿದೆ. ಈ ಹಿನ್ನೆಲೆಯಲ್ಲಿ ದರ ಏರಿಕೆ ಅನಿವಾರ್ಯ ಎಂದು ಏರ್ ಟೆಲ್ ಪ್ರತಿಕ್ರಿಯಿಸಿದೆ.
ದೂರವಾಣಿ ಕಂಪನಿಗಳ ನಡುವೆ ದರ ಸಮರ ಮೊದಲಿನಿಂದಲೂ ಇದೆ. ಈಗ ಏರ್ ಟೆಲ್ ಇದಕ್ಕೆ ಹೊಸ ಮುನ್ನುಡಿ ಬರೆದಿದೆ. ಮುಂಬರುವ ದಿನಗಳಲ್ಲಿ ಉಳಿದ ಕಂಪನಿಗಳೂ ಕರೆ ದರ ಹೆಚ್ಚಿಸಬಹುದು ಎಂದು ರಿಲಯನ್ಸ್ ಕಮ್ಯುನಿಕೇಷನ್ಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಮೌಲ್ಯವರ್ಧಿತ ಸೇವೆಗಳ ಮೂಲಕ ಕಂಪನಿಗಳಿಗೆ ಸರಾಸರಿ ವರಮಾನ ಲಭಿಸುತ್ತಿಲ್ಲ. ಕರೆಗಳ ದರ ಏರಿಕೆಗೆ ಇದೇ ಮುಖ್ಯ ಕಾರಣ ಎನ್ನಲಾಗಿದೆ.
;-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications