ಎಚ್ಚರ! ಸದ್ದಿಲ್ಲದೇ ಏರಿದೆ ಮೊಬೈಲ್ ಕರೆ ದರ

ಆದರೆ ಕರ್ನಾಟಕದ ಗ್ರಾಹಕರಿಗೆ ಸದ್ಯಕ್ಕೆ ಇದರ ಬಿಸಿ ತಟ್ಟಿಲ್ಲ. ಅಂದರೆ ರಾಜ್ಯದಲ್ಲಿ ಮೊಬೈಲ್ ಕಾಲ್ ರೇಟ್ ಇನ್ನೂ ಹೆಚ್ಚಳವಾಗಿಲ್ಲ.
ಮುಖ್ಯವಾಗಿ ಚಿಕ್ಕ ಪ್ರಮಾಣದ ಮೊಬೈಲ್ ಸೇವಾ ಕಂಪನಿಗಳು ಕರೆ ದರಗಳನ್ನು ಹೆಚ್ಚಿಸುವ ಸಾಧ್ಯತೆ ಇದೆ. ಈ ಕಂಪನಿಗಳು ಕಳೆದ ನಾಲ್ಕೈದು ವರ್ಷಗಳಿಂದ ನಷ್ಟದಲ್ಲಿವೆ. ದೊಡ್ಡ ಕಂಪನಿಗಳ ಅಗ್ಗದ ಕರೆ ದರಗಳಿಂದ ಸಣ್ಣ ಪ್ರಮಾಣದ ಕಂಪನಿಗಳಿಗೆ ನಷ್ಟವಾಗಿತ್ತಿತ್ತು. ಏರ್ ಟೆಲ್ ದರ ಏರಿಕೆ ನಿರ್ಧಾರ ಚಿಕ್ಕ ಕಂಪನಿಗಳಿಗೆ ಸಮಾಧಾನ ತಂದಿದೆ. ಆದರೆ ಗ್ರಾಹಕರಿಗೆ ತೀವ್ರ ಅಸಮಾಧಾನವಾಗಿದೆ.
ಕಳೆದ ಶುಕ್ರವಾರ ಏರ್ ಟೆಲ್ ದೆಹಲಿ, ಆಂಧ್ರಪ್ರದೇಶ, ಕೇರಳ, ರಾಜಸ್ತಾನ, ಮಧ್ಯಪ್ರದೇಶ ಮತ್ತು ಗುಜರಾತ್ ದೂರವಾಣಿ ವೃತ್ತಗಳಲ್ಲಿ ಕರೆ ದರಗಳನ್ನು ಶೇ 20ರಿಂದ 25ರಷ್ಟು ಹೆಚ್ಚಿಸಿತ್ತು. ಮೂರನೆಯ ತಲೆಮಾರಿನ ತರಂಗಾಂತರ ಸೇವೆ (3ಜಿ) ಮತ್ತು ಬ್ರಾಡ್ಬ್ಯಾಂಡ್ ನಿಸ್ತಂತು ಸಂಪರ್ಕಕ್ಕಾಗಿ ಕಂಪನಿ ಹೆಚ್ಚಿನ ಮೊತ್ತ ಪಾವತಿಸಿದೆ. ಈ ಹಿನ್ನೆಲೆಯಲ್ಲಿ ದರ ಏರಿಕೆ ಅನಿವಾರ್ಯ ಎಂದು ಏರ್ ಟೆಲ್ ಪ್ರತಿಕ್ರಿಯಿಸಿದೆ.
ದೂರವಾಣಿ ಕಂಪನಿಗಳ ನಡುವೆ ದರ ಸಮರ ಮೊದಲಿನಿಂದಲೂ ಇದೆ. ಈಗ ಏರ್ ಟೆಲ್ ಇದಕ್ಕೆ ಹೊಸ ಮುನ್ನುಡಿ ಬರೆದಿದೆ. ಮುಂಬರುವ ದಿನಗಳಲ್ಲಿ ಉಳಿದ ಕಂಪನಿಗಳೂ ಕರೆ ದರ ಹೆಚ್ಚಿಸಬಹುದು ಎಂದು ರಿಲಯನ್ಸ್ ಕಮ್ಯುನಿಕೇಷನ್ಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಮೌಲ್ಯವರ್ಧಿತ ಸೇವೆಗಳ ಮೂಲಕ ಕಂಪನಿಗಳಿಗೆ ಸರಾಸರಿ ವರಮಾನ ಲಭಿಸುತ್ತಿಲ್ಲ. ಕರೆಗಳ ದರ ಏರಿಕೆಗೆ ಇದೇ ಮುಖ್ಯ ಕಾರಣ ಎನ್ನಲಾಗಿದೆ.
;-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications