ಅತ್ಯಧಿಕ ಸಂಬಳ ಪಡೆಯುವ ಸಾಫ್ಟ್ ವೇರ್ ಸಿಇಒ-4

ಬೆಂಗಳೂರಿಗೆ ಬರುವ ಮುನ್ನ: ತಿರುವನಂತಪುರದ ಥೈಕಾಡ್ ನ ಸರ್ಕಾರಿ ಮಾದರಿ ಶಾಲೆಯಲ್ಲಿ ಶಿಕ್ಷಣ. 1977ರಲ್ಲಿ ಭೌತಶಾಸ್ತ್ರದಲ್ಲಿ ಎಂಎಸ್ಸಿ, 1979ರಲ್ಲಿ ಕಂಪ್ಯೂಟರ್ ಸೈನ್ಸ್ ನಲ್ಲಿ ಎಂಟೆಕ್ ಎರಡು
ಸ್ನಾತಕೋತ್ತರ ಪದವಿಯನ್ನು ಐಐಟಿ ಮದ್ರಾಸ್ ನಲ್ಲಿ ಪೊರೈಸಿದರು. ನಂತರ ಕೇಂಬ್ರಿಡ್ಜ್ ಗೆ ಹಾರಿದ ಕ್ರಿಸ್ 1986ರಲ್ಲಿ ಪಿಎಚ್ ಡಿ ಪಡೆದರು. ಅಲ್ಲಿಂದ ಹಿಂದಿರುಗಿದ ನಂತರ ಎನ್ ಆರ್
ನಾರಾಯಣಮೂರ್ತಿ ಹಾಗೂ ಇತರರೊಡನೆ ಸೇರಿ ಇನ್ಫೋಸಿಸ್ ಸಂಸ್ಥೆ ಹುಟ್ಟು ಹಾಕಿದರು.
ಅಮೆರಿಕದಲ್ಲಿ ಫಣೀಶ್ ಮೂರ್ತಿ ಜತೆ ಸೇರಿ ಇನ್ಫೋಸಿಸ್ ಸಂಸ್ಥೆ ಆಗು ಹೋಗು ಬೆಳವಣಿಗೆ ಪೋಷಣೆ ಜವಾಬ್ದಾರಿ ತೆಗೆದುಕೊಂಡರು. 1994ರಲ್ಲಿ ಅಂಟ್ಲಾಂಟದ KSA ಜೊತೆ ಜಂಟಿಯಾಗಿ
ಇನ್ಫೋಸಿಸ್ ತನ್ನ ತಾಂತ್ರಿಕ ಕೇಂದ್ರ ಆರಂಭಿಸಿದಾಗ ಕ್ರಿಸ್ ಅದರ ಉಪಾಧ್ಯಕ್ಷರಾಗಿದ್ದರು.
ನಂದನ್ ನಿಲೇಕಣಿ ಅವರ ನಿರ್ಗಮನದಿಂದ ತೆರವಾಗಿದ್ದ ಸಿಇಒ ಸ್ಥಾನವನ್ನು ಜು.22, 2007 ರಂದು ಗೋಪಲಕೃಷ್ಣನ್ ತುಂಬಿದರು. 2002ರಲ್ಲಿ ಸಿಒಒ, ಅಧ್ಯಕ್ಷ, ಜಂಟಿ ವ್ಯವಸ್ಥಾಪಕ ನಿರ್ದೇಶಕರಾಗಿ
ಕೂಡಾ ಕ್ರಿಸ್ ಕಾರ್ಯ ನಿರ್ವಹಿಸಿದ್ದಾರೆ. ಗ್ರಾಹಕ ಸೇವೆ, ತಂತ್ರಜ್ಞಾನ, ಬಂಡವಾಳ ಹೂಡಿಕೆ ಹಾಗೂ ಇತರೆ ಕಂಪನಿ ಸ್ವಾದೀನ ಮುಂತಾದ ವಿಭಾಗಗಳಲ್ಲಿ ಕ್ರಿಸ್ ಮುಖ್ಯಸ್ಥರಾಗಿ ಸಂಸ್ಥೆಯನ್ನು
ಮುನ್ನಡೆಸಿದ್ದಾರೆ.
55 ವರ್ಷದ ಕ್ರಿಸ್ ಅವರ ಬೇಸಿಕ್ ಸಂಬಳ 31 ಲಕ್ಷ, ಒಟ್ಟಾರೆ ಪಡೆದ ಸಂಬಳ ವಾರ್ಷಿಕವಾಗಿ 1 ಕೋಟಿ ರು ಮುಟ್ಟುತ್ತದೆ. 2010ರಲ್ಲಿ 1.01 ಕೋಟಿ ರು ಗಳಿಸಿದ್ದರು.
ಆದರೆ, ಇನ್ಫಿ ಸ್ಥಾಪಕರಾಗಿರುವುದರಿಂದ ಶೇ 1.16 ರಷ್ಟು ಕಂಪನಿ ಷೇರುಗಳು ಇವರ ಕೈಲಿದೆ. ಒಟ್ಟಾರೆ 66 ಮಿಲಿಯನ್ ಷೇರುಗಳನ್ನು ಹೊಂದಿದ್ದು, ಇಂದಿನ ಮಾರುಕಟ್ಟೆ ಮೌಲ್ಯ2,922/ಷೇರು ನಂತೆ ಸುಮಾರು 19.3 ಕೋಟಿ ರು ಗಳಿಗೆ ಕ್ರಿಸ್ ಒಡೆಯರಾಗಿದ್ದಾರೆ.
ಪ್ರಶಸ್ತಿ, ಗೌರವಾದರಗಳು:
* Indian Institute of Information Technology and Managementಐಐಐಟಿ ಕೇರಳದ ಮುಖ್ಯಸ್ಥ,
* Board for Information Technology Education Standards (BITES) ನ ಉಪಾಧ್ಯಕ್ಷ
* Confederation of Indian Industries(CII) ದಕ್ಷಿಣ ವಲಯದ ಉಪಾಧ್ಯಕ್ಷ
* ACM, IEEE and IEEE ಕಂಪ್ಯೂಟರ್ ಸೊಸೈಟಿಯ ಸದಸ್ಯರಾಗಿದ್ದಾರೆ.
* 2011ನೇ ಸಾಲಿನ ಪದ್ಮ ಭೂಷಣ ಪ್ರಶಸ್ತಿ ಲಭಿಸಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications