ಮಂತ್ರಾಲಯ ಗುರು ರಾಘವೇಂದ್ರ ಸ್ವಾಮೀಜಿ 340 ನೇ ಆರಾಧನೆ

ಶ್ರೀಮಠದ ಪೀಠಾಧಿಪತಿ ಸುಯತೀಂದ್ರ ತೀರ್ಥರ ನೇತೃತ್ವದಲ್ಲಿ ಅ.12 ರಿಂದ ಅ.18ರ ವರೆಗೂ ನಡೆಯುವ ಆರಾಧನಾ ಮಹೋತ್ಸವದಲ್ಲಿ ಆರಾಧನಾ ಜ್ಞಾನ ಸತ್ರ, ಶ್ರೀ ರಾಘವೇಂದ್ರ ಪ್ರಶಸ್ತಿ(ಈ ಬಾರಿ ಸೂರ್ಯನಾರಾಯಣ ರೆಡ್ಡಿ ಅವರಿಗೆ ಸಲ್ಲಲಿದೆ), ಸಂಗೀತ ಕಾರ್ಯಕ್ರಮ, ಮಹಾ ರಥೋತ್ಸವ, ಉತ್ತರಾಧನೆ ಜೊತೆಗೆ ಸುಜ್ಞಾನೇಂದ್ರ ತೀರ್ಥರ 150ನೇ ಆರಾಧನೆಯೂ ಜರುಗಲಿದೆ.
ಮಧ್ಯಾರಾಧನೆ ಮಹೋತ್ಸವವನ್ನು ಬೆಳಗ್ಗೆ 8 ಗಂಟೆ ಯಿಂದ ಮಧ್ಯಾಹ್ನ 12 ಗಂಟೆವರೆಗೂ ಈಟಿವಿ ಹಾಗೂ ಸುವರ್ಣ ಕನ್ನಡ ವಾಹಿನಿಯಲ್ಲಿ ನೇರವಾಗಿ ಪ್ರಸಾರ ಮಾಡಲಾಗುವುದು. ಜ್ಞಾನಯಜ್ಞ ಹಾಗೂ ಪಂಚಾಮೃತ ಅಭಿಷೇಕವನ್ನು ಶ್ರೀಮಠದ ವೆಬ್ ಸೈಟ್ ನಲ್ಲಿ ನೇರ ವೆಬ್ ಕ್ಯಾಸ್ಟ್ ಮಾಡಲಾಗುವುದು.
ಚಾತುರ್ಮಾಸ : ಮಂತ್ರಾಲಯ ಶ್ರೀಮಠದ ಪೀಠಾಧಿಪತಿಗಳಾದ ಶ್ರೀಸುಯತೀಂದ್ರತೀರ್ಥರು ಜು.28ರಿಂದ ಚಾತುರ್ಮಾಸ್ಯ ದೀಕ್ಷೆಯನ್ನು ಸ್ವೀಕರಿಸಿಸಲಿದ್ದಾರೆ. ಇದು 48ದಿನಗಳ ವ್ರತ. ಈ ಸಂದರ್ಭದಲ್ಲಿ ಭಾರತೀಯ ತತ್ತ್ವಶಾಸ್ತ್ರಕ್ಕೆ ಸಂಬಂಧಿಸಿದಂತೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.
ವೇದಾಂತವನ್ನು ಇಷ್ಟಪಡುವ ಜನರಿಗೆ ಇದು ನಿಜಕ್ಕೂ ಸಂತೋಷವನ್ನು ತರುವ ವಿಷಯ. ಈ ಸಂದರ್ಭದಲ್ಲಿ ಮಂತ್ರಾಲಯಕ್ಕೆ ಬಂದು ಮಧ್ವಶಾಸ್ತದ ಅಧ್ಯಯನ ಮಾಡುವ ಭಕ್ತರಿಗೆ ಅಲ್ಪಾವಧಿಯ ತರಗತಿಗಳನ್ನು ಮಂತ್ರಾಲಯದಲ್ಲಿ ಏರ್ಪಡಿಸಲಾಗಿದೆ. ಇದು ಮಾತ್ರವಲ್ಲದೆ ಇನ್ನು ಹಲವು ಆಸಕ್ತಿಕರ ಕಾರ್ಯಕ್ರಮಗಳು ಈ ಅವಧಿಯಲ್ಲಿ ನಡೆಯಲಿವೆ.
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ ರಾಘವೇಂದ್ರ ಮಠದ ವೆಬ್ ಸೈಟ್ ಅನ್ನು ಸಂಪರ್ಕಿಸಬಹುದು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications