ಯಡಿಯೂರಪ್ಪ ಅಧಿಕಾರಕ್ಕೆ ಪಾಕಿಸ್ತಾನದ ISI ಹಣ?

ಕರ್ನಾಟಕದಲ್ಲಿ ಬಿಜೆಪಿ ಪಕ್ಷ ಬೆಳೆಸಲು ಯಡಿಯೂರಪ್ಪ ಅವರನ್ನು ಅಧಿಕಾರಕ್ಕೆ ತರಲು ಪಾಕಿಸ್ತಾನದ ಕುಖ್ಯಾತ ಬೇಹುಗಾರಿಕಾ ಏಜೆನ್ಸಿ ಇಂಟರ್ ಸರ್ವಿಸಸ್ ಇಂಟೆಲಿಜೆನ್ಸ್ (ಐಎಸ್ಐ)ನಿಂದ ಹಣಕಾಸು ನೆರವು ಪಡೆಯಲಾಗಿದೆ. ಬಳ್ಳಾರಿ ರೆಡ್ಡಿ ಸೋದರರ ಮೂಲಕ ಐಎಸ್ ಐ ಹಣ ರಾಜ್ಯಕ್ಕೆ ಬಂದಿದೆ ಎಂದು ಕಾಂಗ್ರೆಸ್ ಸಂಜಯ್ ನಿರುಪಮ್ ಆರೋಪ ಮಾಡಿದ್ದರು.
ಯಶವಂತಪುರದಲ್ಲಿ ನಡೆದ ಕಾಂಗ್ರೆಸ್ ನಡಿಗೆ ಜನರ ಬಳಿಗೆ ಕಾರ್ಯಾಕ್ರಮದಲ್ಲಿ ಪಾಲ್ಗೊಂಡಿದ್ದ ಸಂಜಯ್, ಬಳ್ಳಾರಿ ಗಣಿ ಸಂಪತ್ತನ್ನು ಪಾಕಿಸ್ತಾನಕ್ಕೆ ಹಡಗಿನ ಮೂಲಕ ಸಾಗಿಸಲಾಗುತ್ತಿದೆ. ಇದಲ್ಲದೆ ದುಬೈ, ಸಿಂಗಪುರದಲ್ಲೂ ಓಬಳಾಪುರಂ ಮೈನಿಂಗ್ ಕಂಪನಿ ತನ್ನ ಕಚೇರಿಗಳನ್ನು ತೆರೆದಿದೆ. ಪಾಕಿಸ್ತಾನವಲ್ಲದೆ ಚೀನಾದಲ್ಲೂ ಅಕ್ರಮವಾಗಿ ಕಬ್ಬಿಣದ ಅದಿರು ಸಾಗಾಟವಾಗಿದೆ.
ಬಿಜೆಪಿ ಹೈಕಮಾಂಡ್ ಗೂ ಕಪ್ಪ ಸಂದಾಯವಾಗುತ್ತಿದೆ. ಕರುಣಾಕರ ರೆಡ್ಡಿ, ಜನಾರ್ದನ ರೆಡ್ಡಿ ಅವರ ಕಡೆಯಿಂದ ಹಣದ ಹೊಳೆ ಹರಿಯುತ್ತಿರುವುದರಿಂದ ಅವರನ್ನು ಇನ್ನೂ ಪಕ್ಷದಲ್ಲಿ ಉಳಿಸಿಕೊಳ್ಳಲಾಗಿದೆ. ಬಿಜೆಪಿ ಹಾಗೂ ಐಎಸ್ ಐ ನಡುವಿನ ನಂಟಿನ ಬಗ್ಗೆ ತನಿಖೆ ನಡೆಸುವಂತೆ ಗೃಹ ಸಚಿವ ಪಿ ಚಿದಂಬರಂ ಅವರಿಗೆ ಮನವಿ ಮಾಡುವುದಾಗಿ ಸಂಜಯ್ ಹೇಳಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications