ನಗುಮೊಗದ ಸದಾನಂದಗೌಡ ಮುಂದಿನ ಮುಖ್ಯಮಂತ್ರಿ?

ಬಿಜೆಪಿ ಉನ್ನತ ಮೂಲಗಳಿಂದ ತಿಳಿದುಬಂದಿರುವ ಸಂಗತಿಯೆಂದರೆ, ಯಾರಿಂದಲೂ ವೈರತ್ವ ಕಟ್ಟಿಕೊಳ್ಳದ, ಎಲ್ಲರಿಗೂ ಬೇಕಾಗಿರುವ ನಗುಮೊಗದ ಡಿವಿ ಸದಾನಂದಗೌಡರೇ ಈ ಪಟ್ಟವೇರಲು ಸರಿಯಾದ ವ್ಯಕ್ತಿ ಎಂದು ಬಿಜೆಪಿ ಹೈಕಮಾಂಡ್ ಒಮ್ಮತದ ನಿರ್ಧಾರಕ್ಕೆ ಬಂದಿದೆ.
ಅಂತಿಮ ನಿರ್ಧಾರ ನಾಳೆ, ಜು. 29ರಂದು ಹೊರಬೀಳುವ ನಿರೀಕ್ಷೆಯಿದ್ದು, ಕರ್ನಾಟಕ ಬಿಜೆಪಿ ಶಾಸಕರ ಅಭಿಮತವನ್ನು ಪಡೆಯಲು ಬಿಜೆಪಿ ವರಿಷ್ಠರು ನಿರೀಕ್ಷಿಸಿದ್ದಾರೆ. ಯಡಿಯೂರಪ್ಪಗೆ ರಾಜೀನಾಮೆ ನೀಡಬೇಕೆಂದು ಖಚಿತ ಸಂದೇಶ ರವಾನೆಯಾಗಿದ್ದು, 12 ಗಂಟೆ ಡೆಡ್ ಲೈನ್ ನೀಡಲಾಗಿದೆ.
ಇದರ ಜೊತೆಗೆ, ಅನೇಕ ಹಿರಿಯ ಶಾಸಕರ ಹೆಸರುಗಳು ಕೂಡ ಕೇಳಿಬರುತ್ತಿವೆ. ಕೆಎಸ್ ಈಶ್ವರಪ್ಪ, ಜಗದೀಶ್ ಶೆಟ್ಟರ್ ಇವರಲ್ಲಿ ಪ್ರಮುಖರಾಗಿದ್ದಾರೆ. ಪದವನ್ನು ತೊರೆಯಲು ಯಡಿಯೂರಪ್ಪ ಯಾವ ಷರತ್ತು ವಿಧಿಸಿದ್ದಾರೆ ಎಂಬ ಬಗ್ಗೆಯೂ ಖಚಿತ ವರ್ತಮಾನವಿಲ್ಲ.
ಈ ನಡುವೆ, ಯಡಿಯೂರಪ್ಪ ಕೂಡ ತಮ್ಮ ಆಪ್ತ ಶಾಸಕರೊಂದಿಗೆ ಸ್ವನಿವಾಸದಲ್ಲಿ ಸಮಾಲೋಚನೆಯಲ್ಲಿ ತೊಡಗಿದ್ದಾರೆ. ಅವರ ಜೊತೆಗೆ ಸುಮಾರು 25 ಶಾಸಕರು ಇದ್ದಾರೆಂದು ತಿಳಿದುಬಂದಿದೆ. ಅವರ ಮುಂದಿನ ನಡೆಯೇನಾಗಲಿದೆ ಎಂಬುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications