ಮಧ್ಯಂತರ ಚುನಾವಣೆ ಗ್ಯಾರಂಟಿ ಅಂತು ಭವಿಷ್ಯವಾಣಿ

ಧಾರವಾಡದಲ್ಲಿ ಶ್ರೀಗಳು ಮಾಧ್ಯಮದರೊಂದಿಗೆ ಮಾತನಾಡುತ್ತಾ, ಯಡಿಯೂರಪ್ಪ ನಂತರ ಅಧಿಕಾರಕ್ಕೆ ಬರುವವರು ಬಹಳ ದಿನ ಉಳಿಯುವುದಿಲ್ಲ. ಫೆಬ್ರವರಿ ಬಳಿಕ ಮಧ್ಯಂತರ ಚುನಾವಣೆ ನಡೆಯಲಿದೆ ಎಂದಿದ್ದಾರೆ.
ರಾಜ್ಯ ಮತ್ತು ದೇಶದ ರಾಜಕಾರಣದಲ್ಲಿ 2012ರವರೆಗೂ ರಾಜಕೀಯ ಅಸ್ಥಿರತೆ ಕಾಡುತ್ತದೆ. ಏಕಪಕ್ಷದ ಅಧಿಕಾರ ಸಾಧ್ಯವಿಲ್ಲ. ಸಮ್ಮಿಶ್ರ ಸರ್ಕಾರ ಅಧಿಕಾರ ನಡೆಸಲಿದೆ. ನವೆಂಬರ್, ಡಿಸೆಂಬರ್ ವೇಳೆಗೆ ದೇಶದ ರಾಜಕಾರಣದಲಿ ಕೌತುಕ ಕಾದಿದ್ದು ವಿಪ್ಲವ ನಡೆಯಲಿದೆ.
ರಾಜ್ಯದಲ್ಲಿ ಉಗ್ರರ ಕಾಟ ಹೆಚ್ಚಾಗಲಿದೆ. ಸಮುದ್ರ ಮತ್ತು ನದಿ ತೀರದ ನಗರಗಳ ಮೇಲೆ ಉಗ್ರರು ದಾಳಿ ನಡೆಸಲಿದ್ದಾರೆ. ಭಾದ್ರಪದ ಹಾಗೂ ಶ್ರಾವಣ ಮಾಸದಲ್ಲಿ ಮಳೆ ಅಧಿಕವಾಗಿ ಜಲಪ್ರಳಯ ಸಂಭವಿಸಲಿದೆ ಎಂದು ಶ್ರೀಗಳು ಹೇಳಿ ಮೌನಕ್ಕೆ ಶರಣಾಗಿದ್ದಾರೆ. (ದಟ್ಸ್ಕನ್ನಡ ವಾರ್ತೆ)
More From
-
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ












Click it and Unblock the Notifications