ವರದಕ್ಷಿಣೆ ಕಿರುಕುಳ: ಕೊನೆಗೂ ಚಿರಂಜೀವಿ ಅಳಿಯ ಶರಣು

ಚಿರಂಜೀವಿ ಮಗಳು ಶ್ರೀಜಾಳನ್ನು ಚಿರು ವಿರೋಧದ ನಡುವೆಯೂ 2007ರಲ್ಲಿ ಶಿರೀಶ್ ಮದುವೆಯಾಗಿದ್ದ. ಆದರೆ ಮದುವೆ ನಂತರ ಇಬ್ಬರ ಮಧ್ಯೆಯೂ ಒಡಕುಂಟಾಗಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಈ ನಡುವೆ, ಪತಿ ಮತ್ತು ಅತ್ತೆ ತನಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆ ಎಂದು ಶ್ರೀಜಾ ಪೊಲೀಸರಿಗೆ ದೂರು ನೀಡಿದ್ದಳು.
ಬಳಿಕ 4 ತಿಂಗಳಿಂದ ತಲೆಮರೆಸಿಕೊಂಡು ತಿರುಗುತ್ತಿದ್ದ ಶಿರೀಶ್, ಸುಪ್ರೀಂ ಕೋರ್ಟಿಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದ. ಆದರೆ ಅದು ತಿರಸ್ಕೃತವಾದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಕೋರ್ಟಿಗೆ ಶರಣಾಗಿದ್ದಾನೆ. ಶಿರೀಶ್ನನ್ನು ಆಗಸ್ಟ್ 8ರವರೆಗೆ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.












Click it and Unblock the Notifications