ಆಂಧ್ರದಲ್ಲಿ 50 ಸಾವಿರ ಕೋಟಿ ನಷ್ಟ, ಲೋಕಾಯುಕ್ತರೇ ಕಾಪಾಡಿ

ಕರ್ನಾಟಕದಲ್ಲಿ ಅಕ್ರಮ ಗಣಿಗಾರಿಕೆಯಿಂದ ಸುಮಾರು 16,085 ಕೋಟಿ ರು ನಷ್ಟವಾಗಿದೆ ಎಂದು ವರದಿ ಹೇಳುತ್ತದೆ. ಆದರೆ, ಆಂಧ್ರ ಪ್ರದೇಶದಲ್ಲಿ ಕಳೆದ ಏಳು ವರ್ಷಗಳಲ್ಲಿ ಗಣಿಗಾರಿಕೆಯಿಂದ ಆಗಿರುವ ನಷ್ಟದ ಮೊತ್ತ 50,000 ಕೋಟಿ ಮೀರುತ್ತದೆ. ಬಳ್ಳಾರಿ ರೆಡ್ಡಿ ಸೋದರರು ಹಾಗೂ ವೈಎಸ್ ರಾಜಶೇಖರ ರೆಡ್ಡಿ ಕುಟುಂಬ ಒಎಂಸಿ ಕಂಪನಿ ಗಣಿಗಾರಿಕೆ ಮೂಲಕ ಗಡಿಭಾಗವನ್ನು ಲೂಟಿ ಮಾಡಿದ್ದಾರೆ.
ಈ ಕೂಡಲೇ ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕರ್ತರು ಸೇರಿದಂತೆ, ಜಗನ್ ಮೋಹನ್ ರೆಡ್ಡಿ ಆಸ್ತಿ ತನಿಖೆಯಾಗಬೇಕು. ಇದಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಲೋಕಾಯುಕ್ತರನ್ನು ಒಳಗೊಂಡ ಸಮಿತಿ ರಚಿಸಬೇಕು ಎಂದು ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಟಿಡಿಪಿ ಹಿರಿಯ ನಾಯಕ ಯರ್ರಂ ನಾಯ್ಡು ಆಗ್ರಹಿಸಿದ್ದಾರೆ.
ಗಣಿ ವರದಿ ಸ್ಫೋಟಕ್ಕೆ ಬೆಚ್ಚಿದ ಜಗನ್: ಆಸ್ತಿ ಪಾಸ್ತಿ ವಿವರದ ಹಿಂದೆ ಸಿಬಿಐ ಬೆನ್ನು ಹತ್ತಿರುವ ಸಂದರ್ಭದಲ್ಲಿ, ರೆಡ್ಡಿ ಸೋದರರು ಅಕ್ರಮದಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವುದು ಜಗನ್ ಗೆ ಹಿನ್ನೆಡೆಯಾಗಿದೆ.
ತನ್ನ ತಂದೆ ಕಾಲದಲ್ಲಿ ಗಾಲಿ ಜನಾರ್ದನ ರೆಡ್ಡಿ ಅವರ ಕುಟುಂಬದ ಜೊತೆ ಇದ್ದ ಆತ್ಮೀಯತೆ ಹಾಗೂ ವ್ಯವಹಾರ ಈಗ ಅಷ್ಟಾಗಿ ಇಲ್ಲವಾದರೂ ಹಳೆ ಕೊಂಡಿಯನ್ನು ಹಿಡಿದು ಜಗ್ಗಿದರೆ ಇಲ್ಲಿವರೆವಿಗೂ ಕಟ್ಟಿರುವ ಕನಸಿನ ಸೌಧ ಕುಸಿಯುವ ಭೀತಿಯಲ್ಲಿ ಜಗನ್ ಇದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications