ಯಡ್ಡಿಗೆ ಉಡುಪಿ, ಸುತ್ತೂರು ಸ್ವಾಮೀಜಿಗಳ ಶ್ರೀರಕ್ಷೆ ಇನ್ನಿಲ್ಲ

ಯುಡಿಯೂರಪ್ಪ ಸಂಕಷ್ಟಕ್ಕೆ ಸಿಲುಕಿದಾಗ ಸಲಹೆ, ಸೂಚನೆ ನೀಡಿ ಕೈ ಹಿಡಿದು ಮೇಲಕ್ಕೆ ಎತ್ತುತ್ತಿದ್ದ ಉಡುಪಿಯ ಶ್ರೀಮಠ ಕೂಡಾ ಈಗ ಬೇರೆ ರಾಗ ಹಾಡುತ್ತಿದೆ. ವಿಶ್ವೇಶ ತೀರ್ಥ ಸ್ವಾಮೀಜಿ ಅವರು ಚಾತುರ್ಮಾಸ ವ್ರತಕ್ಕೆ ಅಣಿಯಾಗುತ್ತಿದ್ದು, ಅದಕ್ಕೂ ಮುನ್ನ ಯಡಿಯೂರಪ್ಪ ಅವರಿಗೆ ಕುರ್ಚಿ ಆಸೆ ಬಿಡುವಂತೆ ಸೂಚಿಸಿದ್ದಾರೆ.
ಸೂತ್ತೂರು ಶ್ರ್ರೀಗಳ ಹೇಳಿಕೆ :ವ್ಯಕ್ತಿಗಿಂತ ರಾಷ್ಟ್ರ ಹಾಗೂ ರಾಜ್ಯದ ಹಿತವೇ ಮುಖ್ಯ, ಯಡಿಯೂರಪ್ಪ ಅವರು ವೀರಶೈವರ ಘನತೆ ಉಳಿಸಬೇಕು. ಸಿಎಂ ಪದವಿ ತೊರೆಯುವುದು ಉತ್ತಮ ಎಂದು ಸುತ್ತೂರು ಶ್ರೀಗಳು ಹೇಳಿದ್ದಾರೆ.
ರಾಷ್ಟ್ರೀಯ ಪಕ್ಷ ಬಿಜೆಪಿಗೆ ಸಂದಿಗ್ಧ ಪರಿಸ್ಥಿತಿ ನಿಭಾಯಿಸುವುದು ಗೊತ್ತಿದೆ. ನಾವು ಸಲಹೆ ನೀಡುವ ಅವಶ್ಯಕತೆ ಇಲ್ಲ. ಲೋಕ ಕಲ್ಯಾಣಾರ್ಥವಾಗಿ ಹೇಳುವುದಾದರೆ ಈ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಇತರರಿಗೆ ಅವಕಾಶ ನೀಡಬೇಕು ಎಂದಿದ್ದಾರೆ.
ಈ ನಡುವೆ ವೀರಶೈವ ಸಮುದಾಯದವರಿಗೆ ಸಿಎಂ ಪಟ್ಟನೀಡಬೇಕು ಎಂದು ಹುಬ್ಬಳಿಯ ಮೂರು ಸಾವಿರ ಮಠಾಧೀಶರು ಸೇರಿದಂತೆ ಉತ್ತರ ಕರ್ನಾಟಕದ ಹಲವು ವೀರಶೈವ ಸ್ವಾಮೀಜಿಗಳು ಆಗ್ರಹಿಸಿದ್ದಾರೆ. ಜಗದೀಶ್ ಶೆಟ್ಟರ್ ಉತ್ತಮ ನಾಯಕ ಅವರು ಮುಖ್ಯಮಂತ್ರಿ ಆಗುವುದರಲ್ಲಿ ತಪ್ಪೇನಿಲ್ಲ ಎಂದಿದ್ದಾರೆ.
ಯಡಿಯೂರಪ್ಪ ಅವರ ತಲೆ ಕಾಯ್ದು ಕಾಪಾಡಿಕೊಂಡೂ ಬಂದಿರುವ ಸಿದ್ಧಗಂಗಾ ಮಠದ ಶ್ರೀಗಳು ಮಾತ್ರ ರಾಜಜೀಯ ಬೆಳವಣಿಗೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.ಇತ್ತೀಚೆಗೆ ಅಕ್ರಮ ಗಣಿಗಾರಿಕೆ ಆರೋಪ ಹೊತ್ತ ಸಚಿವ ಸೋಮಣ್ಣ ಮಾತ್ರ ಸಿದ್ದಗಂಗೆಗೆ ಭೇಟಿ ನೀಡಿದ್ದು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications