ರಂಗಕ್ಕೆ ಇಳಿದ ಅಶೋಕ್, ಡಿಸಿಎಂ ಪಟ್ಟ ನನಗೇ ಇರಲಿ

ಸದಾನಂದಗೌಡರನ್ನು ವಿರೋಧಿಸುತ್ತಿರುವುದಕ್ಕೆ ಇದೂ ಒಂದು ಕಾರಣ ಎನ್ನಲಾಗಿದೆ. ಸದಾನಂದಗೌಡರೇನಾದರೂ ಮುಖ್ಯಮಂತ್ರಿಯಾದರೆ ತಮಗೆ ಉಪಮುಖ್ಯಮಂತ್ರಿ ಸ್ಥಾನ ಕೇಳುವುದಕ್ಕೂ ಆಗುವುದಿಲ್ಲ. ಜತೆಗೆ ಈಗಿರುವ ಗೃಹ ಮತ್ತು ಸಾರಿಗೆಯಂಥ ಎರಡು ಪ್ರಮುಖ ಖಾತೆಗಳನ್ನು ನೀಡುವುದಿಲ್ಲ ಎಂಬ ಆತಂಕವೂ ಅಶೋಕ್ ಅವರನ್ನು ಬಲವಾಗಿ ಕಾಡುತ್ತಿದೆ.
ಹೀಗಾಗಿಯೇ ಪಕ್ಷದ ಹಿರಿಯ ನಾಯಕರೊಂದಿಗೆ ಮಾತುಕತೆ ವೇಳೆ ಅಶೋಕ್ ಅವರು ಯಾವುದೇ ಕಾರಣಕ್ಕೂ ಸದಾನಂದಗೌಡರನ್ನು ಮುಖ್ಯಮಂತ್ರಿಯನ್ನಾಗಿಸಬೇಡಿ ಎಂದು ಪಟ್ಟು ಹಿಡಿಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.












Click it and Unblock the Notifications