ಬೆಂಗಳೂರಿನ ಕಲ್ಯಾಣ ಮಂಟಪಗಳ ವಿಳಾಸ -2A

ಆದರೆ, ಸಮಯಕ್ಕೆ ಸರಿಯಾಗಿ ಕಲ್ಯಾಣ ಮಂಟಪದ ವಿಳಾಸ ಸಿಗದೆ ಇದ್ದರೆ ಚೌಲ್ಟ್ರಿ ಬುಕ್ಕಿಂಗ್ ಮಾಡುವವರಿಗೂ ಕಷ್ಟ, ಶುಭ ಕಾರ್ಯಕ್ಕೆ ಹೋಗುವ ಅತಿಥಿಗಳಿಗೂ ಕಷ್ಟ. ಇಡೀ ಬೆಂಗಳೂರಿನ ಕಲ್ಯಾಣ ಮಂಟಪಗಳ ಪಟ್ಟಿ ಒಂದೆಡೆ ಸಿಗುವಂತಿದ್ದರೆ. ಅದು ಇಲ್ಲಿ ಮಾತ್ರ ಸಾಧ್ಯ.
ದಕ್ಷಿಣ, ಪೂರ್ವ, ಪಶ್ವಿಮ ಹಾಗೂ ಉತ್ತರ ಬೆಂಗಳೂರಿನ ಕಲ್ಯಾಣ ಮಂಟಪ, ಪಾರ್ಟಿ ಹಾಲ್ ಗಳ ಸಂಪರ್ಕ ವಿಳಾಸ ಇಲ್ಲಿದೆ ನೋಟ್ ಮಾಡಿಕೊಳ್ಳಿ ಎಂದಾದರೂ ಉಪಯೋಗಕ್ಕೆ ಬರುತ್ತದೆ.
| ಕಲ್ಯಾಣ ಮಂಟಪ | ವಿಳಾಸ | ಸಂಪರ್ಕ |
| ಶ್ರೀಪದ್ಮಾವತಿ ಕಲ್ಯಾಣ ಮಂಟಪ | ನಂ.11/14, ಕಾರ್ಡ್ ರಸ್ತೆ, ರಾಜಾಜಿನಗರ, ಬೆಂಗಳೂರು-44 | 080-2335-1875, ಇಮೇಲ್ : [email protected] |
| ಶ್ರೀಸುಜಾತ ಕಲ್ಯಾಣ ಮಂಟಪ | ನಂ.166/40, 11ನೇ ಮುಖ್ಯರಸ್ತೆ, ಕೈಗಾರಿಕಾ ನಗರ, ರಾಜಾಜಿನಗರ, ಬೆಂ-40 | #### |
| ಶ್ರೀಶ್ರೀನಿವಾಸ ಕಲ್ಯಾಣ ಮಂಟಪ | ನಂ.619, 2ನೇ ಬ್ಲಾಕ್, ರಾಜಾಜಿನಗರ, ಬೆಂಗಳೂರು-11 | 080-2332-5363 |
| ಶ್ರೀ ಸಾಯಿ ಮಂದಿರ | ಪ್ರಕಾಶನಗರ, ಬೆಂಗಳೂರು-21 | #### |
| ಶ್ರೀ ಸೇತು ಕಲ್ಯಾಣ ಮಂದಿರ | 27/27, ರಹೇಜ್ ಪಾರ್ಕ್ ಅಪಾರ್ಟ್ಮೆಂಟ್ ಹತ್ತಿರ, ಗೋವಿಂದರಾಜನಗರ, ಮಾಗಡಿ ಮುಖ್ಯರಸ್ತೆ, ಬೆಂಗಳೂರು-40 | 080-2338-0679 |
| ಆದಿಚುಂಚನಗಿರಿ ಕಲ್ಯಾಣ ಮಂಟಪ | 1ನೇ ಮುಖ್ಯರಸ್ತೆ, ವಿಜಯನಗರ, ಬೆಂಗಳೂರು-40 | 080-2330-0923 |
| ಶ್ರೀ ಶಿವ ಪ್ರಭ ಕಲ್ಯಾಣ ಮಂಟಪ | 1ನೇ ಮುಖ್ಯರಸ್ತೆ, ಕೈಗಾರಿಕಾ ನಗರ, ರಾಜಾಜಿನಗರ, ಬೆಂ-44 | 080-2335-3868 |
| ಶ್ರೀ ಸಿದ್ದಗಂಗಾ ಸಾಮೂಹಿಕ ಭವನ | ನಂ.14, 1ನೇ ಮುಖ್ಯರಸ್ತೆ, 8ನೇ ಅಡ್ಡರಸ್ತೆ, ಶಿವನಗರ, ಬೆಂಗಳೂರು-11 | 080-2335-0159 |
| ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಕಲ್ಯಾಣ ಮಂಟಪ | ನಂದಿನಿಬ್ಲಾಕ್ (ಕುರುಬರಹಳ್ಳಿ), ಜೆ.ಸಿ. ನಗರ, ಬೆಂಗಳೂರು-86 | 080-2335-6484 / 2349-0702 |
| ಶ್ರೀ ಶ್ರೀಕಂಠೇಶ್ವರ ಕಲ್ಯಾಣ ಮಂಟಪ | ನಂ.83/3, 3ನೇ ಮುಖ್ಯರಸ್ತೆ, ರಾಜಾಜಿನಗರ ಕೈಗಾರಿಕ ಪ್ರದೇಶ, ಬೆಂ-44 | 080-2310-3414 |
| ಶ್ರೀ ವಿಶಾಲ್ ಭವನ ಸ್ವಯಂಪ್ರಭ ಕಲ್ಯಾಣ ಮಂಟಪ | ಹೊಸ ಮಾಗಡಿರಸ್ತೆ, ವಿಜಯನಗರ ಚೆಕ್ ಪೋಸ್ಟ್, ಕಾವೇರಿನಗರ, ಬೆಂ-79 | 080-2335-3279 |
| ತಿಮ್ಮಪ್ಪ ವೆಂಕಟಪ್ಪ ಕಲ್ಯಾಣ ಮಂಟಪ | ಮಾಗಡಿ ಮುಖ್ಯರಸ್ತೆ, ವಿಶ್ವನೀಡಂ ಅಂಚೆ, ಬೆಂ-91 | 080-2348-3743 |
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications