ಇವರೇ ದೇವರಗುಂಡ ವೆಂಕಪ್ಪಗೌಡ ಸದಾನಂದ ಗೌಡ!

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ದೇವರಗುಂಡ ಕುಟುಂಬದ ಸಾಮಾನ್ಯ ಮನೆತನಕ್ಕೆ ಸೇರಿದ ವೆಂಕಪ್ಪಗೌಡ ಮತ್ತು ಕಮಲ ದಂಪತಿಗಳ ಸುಪುತ್ರನಾಗಿ 18 ಮಾರ್ಚ್ 1953 ರಲ್ಲಿ ಸದಾನಂದ ಗೌಡರು ಜನಿಸಿದರು.
ಶಿಕ್ಷಣ:
* ಪುತ್ತೂರು ತಾಲೂಕಿನ ಕೆಯ್ಯೂರು ಮತ್ತು ಸುಳ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ.
* ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಿಂದ ಬಿ.ಎಸ್ಸಿ. ಪದವಿ.
* ಉಡುಪಿಯ ವೈಕುಂಠ ಬಾಳಿಗಾ ಕಾನೂನು ಮಹಾ ವಿದ್ಯಾಲಯದಲ್ಲಿ ಕಾನೂನು ಶಿಕ್ಷಣ
* ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಮತ್ತು ಅವಿಭಜಿತ ದಕ್ಷಿಣಕನ್ನಡ ಜಿಲ್ಲಾ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಕಾರ್ಯದರ್ಶಿಯಾಗಿದ್ದರು.
ವೃತ್ತಿ:
* 1976 ರಲ್ಲಿ ಸುಳ್ಯ ಮತ್ತು ಪುತ್ತೂರು ನಗರಗಳಲ್ಲಿ ವಕೀಲ ವೃತ್ತಿ ಆರಂಭ.
* ಸದಾನಂದ ಗೌಡರು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಸರಕಾರಿ ಅಭಿಯೋಜಕರಾಗಿಯೂ ಅಲ್ಪ ಅವಧಿ ಕಾರ್ಯನಿರ್ವಹಿಸಿದ್ದರು.
ಕುಟುಂಬ, ಆಸಕ್ತಿ: ಉತ್ತಮ ಖೋ ಖೋ ಆಟಗಾರ.ಶಟ್ಲ್ ಬ್ಯಾಡ್ಮಿಂಟನ್, ಟೆನ್ನಿಸ್ ಅಂದ್ರೆ ಸದಾನಂದಗೌಡರಿಗೆ ಇಷ್ಟ. ಕರಾವಳಿ ಊಟ ತಿಂಡಿ, ಯಕ್ಷಗಾನ ಪಂಚಪ್ರಾಣ. ನಗುನಗುತಾ ನಲಿ ಏನೇ ಆಗಲಿ ಎಂಬುದು ಇರುವ ಧ್ಯೇಯವಾಕ್ಯ. 1981 ರಲ್ಲಿ ಡಾಟಿಯವರನ್ನು ವಿವಾಹವಾದ ಸದಾನಂದ ಗೌಡರ ಪುತ್ರ ಕಾರ್ತಿಕ್ ತಾಂತ್ರಿಕ ಶಿಕ್ಷಣ ಪೂರೈಸಿದ್ದಾರೆ.
ಸಂಪರ್ಕ ವಿಳಾಸ: II, 332/1, 'ವಾಸುಕಿ', ರೈಲ್ವೇ ಕ್ವಾಟ್ರಸ್ ರಸ್ತೆ, ಪಡೀಲ್, ಪುತ್ತೂರು– 574 201
ದೂರವಾಣಿ: (0824) 2448888(O),(08251)233249(R), 098681 80269
ಇಮೇಲ್ ವಿಳಾಸ: [email protected]
ಸಹಕಾರಿ ರಂಗ:
* ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷರಾಗಿ, ಎಸ್.ಕೆ.ಎ.ಸಿ.ಎಂ. ಸೊಸೈಟಿಯ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
* ಸುಳ್ಯದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕಿನ ಅಧ್ಯಕ್ಷ
* ಮಂಡೆಕೋಲು ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ
* ಕ್ಯಾಂಪ್ಕೋ ಸಂಸ್ಥೆಯ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.
* ರಾಜ್ಯದ ಭೂ ಅಡಮಾನ ಬ್ಯಾಂಕ್ಗಳ ಸಿಬಂಧಿ ಆಯ್ಕೆ ಸಮಿತಿಯ ಸದಸ್ಯರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications