ಇನ್ನಾರು ತಿಂಗಳಲ್ಲಿ ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ

ಯಡಿಯೂರಪ್ಪ ರೇಸ್ಕೋರ್ಸ್ ರಸ್ತೆಯ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿಯುವ ಪ್ರಯತ್ನ ನಡೆಯುತ್ತಿದೆ. ಅವರು ಎಲ್ಲ ಆರೋಪಗಳಿಂದ ಮುಕ್ತರಾಗಿ ಇನ್ನಾರು ತಿಂಗಳಲ್ಲಿ ಮತ್ತೆ ಸಿಎಂ ಹುದ್ದೆ ಅಲಂಕರಿಸಲಿದ್ದಾರೆ ಎಂದರು.
ಮುಖ್ಯಮಂತ್ರಿಗಳು ತಮ್ಮ ಹುದ್ದೆಗೆ ರಾಜೀನಾಮೆ ನೀಡಲು ಹಿಂದೇಟು ಹಾಕಿದರು ಎಂಬ ಸುದ್ದಿಗಳನ್ನು ಹರಡುವ ಮೂಲಕ ಅವರ ಹೆಸರಿಗೆ ಮಸಿಬಳಿಯುವ ಪ್ರಯತ್ನಗಳನ್ನು ಮಾಡಲಾಗಿದೆ. ಪಕ್ಷದ ವರಿಷ್ಠರ ನಿಲುವಿಗೆ ತಾವು ಬದ್ಧರಾಗಿರುವುದಾಗಿ ಬೊಮ್ಮಾಯಿ ತಿಳಿಸಿದರು.












Click it and Unblock the Notifications