ಎಸ್ ಎಲ್ ಭೈರಪ್ಪ ಅವರ ಆವರಣ ಹಿಂದಿಗೆ ಅನುವಾದ

ಮುಸ್ಲಿಂ ನವಾಬರ 'ಜನಾನ'ದ ವರೆಗೆ ಕಥೆ ಪ್ರವೇಶಿಸಿದ್ದು ಒಂದು ಕಡೆಯಾದರೆ ಮತ್ತೊಂದೆಡೆ ಬುದ್ಧಿಜೀವಿಗಳ ಹರಕು-ಹುಳುಕನ್ನು ಕಾದಂಬರಿ ಹರಾಜು ಹಾಕಿ ವಿವಾದಕ್ಕೆ ಕಾರಣವಾಗಿತ್ತು. ಒಂದೇ ವರ್ಷದಲ್ಲಿ 20ಕ್ಕೂ ಹೆಚ್ಚು ಮುದ್ರಣಗಳಿಗೂ ಹೋಗಿತ್ತು.
ಮೂಲಕಥೆ ಉತ್ತರ ಭಾರತದ ಹಿಂದಿ ಜಗತ್ತಿನದೇ. ಇದೀಗ ಕಾದಂಬರಿ ಹಿಂದಿ ಜಗತ್ತನ್ನು ಪ್ರವೇಶಿಸಿದೆ. ಕುವೆಂಪು ಭಾಷಾ ಭಾರತಿಯ ಅಧ್ಯಕ್ಷರಾಗಿರುವ ಡಾ. ಪ್ರಧಾನ ಗುರುದತ್ ಹಿಂದಿಗೆ ಅನುವಾದಿಸಿದ್ದಾರೆ.
ಇಂಡಿಯಾ ಟುಡೇ ಹಿಂದಿ ಅವತರಣಿಕೆಯ ಈ ವಾರದ ಸಂಚಿಕೆ ಅರ್ಧ ಪುಟದ ವಿಮರ್ಶೆ ಪ್ರಕಟಿಸಿದೆ. ವಿಮರ್ಶಕ ಶಶಿಭೂಷಣ ದ್ವಿವೇದಿಗೆ ಪ್ರಧಾನರ ಅನುವಾದ ಸಮಾಧಾನ ತಂದಿಲ್ಲವಂತೆ.
ಇದೇ ಅಗಸ್ಟ್ 16ರಂದು ಕೇರಳದ ಕೊಚ್ಚಿನ್ ನಲ್ಲಿ ಆವರಣದ ಸಂಸ್ಕೃತ ಆವೃತ್ತಿಗೆ ಕೇಂದ್ರ ಸಾಹಿತ್ಯ ಅಕಾಡಮಿಯ 'ಅತ್ಯುತ್ತಮ ಅನುವಾದ" ಪುರಸ್ಕಾರ ಸಿಗಲಿದೆ ಎಂದು ಗೊತ್ತಾಗಿದೆ.
[ಸುದ್ದಿ ಕೃಪೆ: ಕಾಲಂ9]
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications