ಬಿಜೆಪಿ ಭ್ರಷ್ಟರ ಗಾಡ್ ಫಾದರ್ ಗಡ್ಕರಿ; ಹರಿಪ್ರಸಾದ್

ಮಧ್ಯಪ್ರದೇಶದ ಗುಡ್ಡಗಾಡು ಜನರ ನೋವು ನಲಿವುಗಳನ್ನು ಆಲಿಸಿ, ಅವರ ಸರಂಕ್ಷಣೆ ಬೇಕಾಗಿರುವ ಕಾರ್ಯಕ್ರಮವನ್ನು ನಿರೂಪಿಸುವಲ್ಲಿ ನಿರತರಾಗಿದ್ದಾರೆ. ಈ ಮಧ್ಯೆ ಬಿಜೆಪಿ ಹಾಗೂ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ ಅವರು
ಭ್ರಷ್ಟಾಚಾರದಂಥ ಸೂಕ್ಷ್ಮ ವಿಷಯದ ಬಗ್ಗೆ ಮಾತನಾಡುವ ನೈತಿಕ ಹಕ್ಕು ಭಾರತೀಯ ಜನತಾ ಪಾರ್ಟಿಗೆ ಇಲ್ಲ. ಅಕ್ರಮ ಗಣಿಗಾರಿಕೆ, ಭೂ ಹಗರಣಗಳ ಪಾಪಕೂಪದಲ್ಲಿ ಮೀಯುತ್ತಿರುವ ಬಿಜೆಪಿ ಪಕ್ಷದ ಗಾಡ್ ಫಾದರ್ ಗಡ್ಕರಿಗೆ ಪಕ್ಷದಲ್ಲೇ ಬೆಲೆಯಿಲ್ಲ ಎಂದು ಹರಿಪ್ರಸಾದ್ ಹೇಳಿದ್ದಾರೆ. ಹಿಂದೊಮ್ಮೆ ಗಡ್ಕರಿ ಅವರನ್ನು ಜೋಕರ್, ನಾಲಾಯಕ್ ಎಂದಿದ್ದ ಹರಿಪ್ರಸಾದ್ ಈ ಬಾರಿ ಸ್ವಲ್ಪ ಹತೋಟಿಯಿಂದ ಉತ್ತರಿಸಿದರು.
ಶಿವಾನಿ ಜಿಲ್ಲೆಯ ಸಮಾರಂಭವೊಂದರಲ್ಲಿ ಮಾತನಾಡಿದ ಹರಿಪ್ರಸಾದ್ ಬಿಜೆಪಿಯ ಹಳೆ ಹಗರಣಗಳ ಪಟ್ಟಿಯ ಸುರಳಿ ಬಿಚ್ಚಿದರು. ಬಂಗಾರು ಲಕ್ಷ್ಮಣ್ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಕರ್ನಾಟಕದಲ್ಲಿ ಕೆಜಿಎಫ್ ಶಾಸಕ ಬಿವೈ ಸಂಪಂಗಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದರು.
ಗಣಿ ಲಂಚ, ಭೂ ಹಗರಣದ ಫಲವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ನೀಡಬೇಕಾಯಿತು. ಯಡಿಯೂಅಪ್ಪ ಅವರನ್ನು ಜೈಲಿಗೆ ಹಾಕಿ, ಸಿಬಿಐ ತನಿಖೆ ನಡೆಸಿದರೆ ಮಾತ್ರ ಪೂರ್ಣ ಸತ್ಯ ಹೊರಬೀಳುತ್ತದೆ, ಭ್ರಷ್ಟಾಚಾರದ ವಿರುದ್ಧ ಕ್ರಮ ಜರುಗಿಸುವುದರಲ್ಲಿ ಕಾಂಗ್ರೆಸ್ ಎಂದಿಗೂ ಹಿಂದೇಟು ಹಾಕಿಲ್ಲ, ಹಾಕುವುದಿಲ್ಲ. ಬಿಜೆಪಿ ಅಡಿಯಿಂದ ಮುಡಿಯವರೆಗೂ ಭ್ರಷ್ಟವಾಗಿದೆ ಎಂದು ಹರಿಪ್ರಸಾದ್ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications