ಕಟ್ಟಾ, ರಾಜ, ಕನ್ನಿ ಜೈಲೊಳಗೆ, ಹಿಡಿ ಸ್ವೀಟ್ ಬಾಯೊಳಗೆ

ಪರಪ್ಪನ ಅಗ್ರಹಾರದಲ್ಲಿ 65 ನೇ ಸ್ವಾತಂತ್ರ್ಯೋತ್ಸವ ಎಂದಿಗಿಂತ ಕೊಂಚ ವಿಜ್ರಂಭಣೆಯಿಂದ ನಡೆಯಬಹುದಿತ್ತು. ಮಾಜಿ ಮಂತ್ರಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಜೊತೆಯಲ್ಲಿರುವುದು ಹೆಚ್ಚಿನ ಕೈದಿಗಳಿಗೆ ಆನೆ ಬಲ ತಂದಿತ್ತು. ಆದ್ರೆ ಬಿಡುಗಡೆ ಬೇಡಿ ಕೈದಿಗಳು ನಿರಶನ ಮಾಡುತ್ತಿರುವುದರಿಂದ ಸ್ವಾತಂತ್ರ್ಯ ದಿನಾಚರಣೆ ಕೊಂಚ ಮಂಕಾಗಿತ್ತು.
ತಿಹಾರ್ ಜೈಲಿನಲ್ಲೂ ಪ್ರತಿ ವರ್ಷದಂತೆ ಈ ವರ್ಷವೂ ಸ್ವಾತಂತ್ರ್ಯದಿನವನ್ನು ಆಚರಿಸಲಾಯಿತು. ಆದ್ರೆ ಇಲ್ಲೂ ಮೂರು ರಾಜಕಾರಣಿಗಳು ಜೊತೆಗಿದ್ದರಿಂದ ಸ್ವಾತಂತ್ರ್ಯದ ಸಂಭ್ರಮ ತುಸು ಜೋರಾಗಿಯೇ ಇತ್ತು.
2ಜಿ ಸ್ಪೆಕ್ಟ್ರಮ್ ಹಗರಣದ ರೂವಾರಿಗಳು ಧ್ವಜಾರೋಹಣ ಸಮಾರಂಭವನ್ನು ಕಣ್ತುಂಬಿಕೊಂಡರು. ಊರಿನ ಪ್ರಾಥಮಿಕ ಶಾಲೆಯಿಂದ ಹಿಡಿದು ಸರ್ಕಾರಿ ಕಚೇರಿ, ರಾಜಧಾನಿಯ ಧ್ವಜಾರೋಹಣದಲ್ಲಿ ಭಾಗವಹಿಸಿದ ಆ ದಿನಗಳು ಅವರ ನೆನಪಿಗೆ ಬಂದಿರಲೂಬಹುದು.
ಕಟ್ಟ ಸುಬ್ರಹ್ಮಣ್ಯ ನಾಯ್ಡು ರಾಜ್ಯದ ಕಾರಾಗೃಹಕ್ಕೆ ಕಳೆ ತಂದರೆ, ಸ್ಪೆಕ್ಟ್ರಂ ಹಗರಣದ ಮಾಜಿ ದೂರ ಸಂಪರ್ಕ ಸಚಿವ ಎ.ರಾಜಾ, ಡಿಎಂಕೆ ಸಂಸದೆ ಕನ್ನಿಮೊಳಿ ಮತ್ತು ಕಾಮನ್ ವೆಲ್ತ್ ಕ್ರೀಡಾಕೂಟದ ಹಗರಣದ ಮುಖ್ಯ ರೂವಾರಿ ಸುರೇಶ್ ಕಲ್ಮಾಡಿ ತಿಹಾರ್ ಜೈಲಿನಲ್ಲಿ ಜೈಲುಡುಗೆಯಲ್ಲಿ ಮಿಂಚುತ್ತಿದ್ದರು.
ಪುಣ್ಯಕ್ಕೆ ಕೆಲವು ರಾಜಕಾರಣಿಗಳು ಜೈಲಿಗೆ ಎಂಟ್ರಿಯಾಗುವ ಸಾಧ್ಯತೆಯಿದ್ದರೂ ಸದ್ಯ ಸ್ವತಂತ್ರವಾಗಿದ್ದಾರೆ.
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications