65ನೇ ಸ್ವಾತಂತ್ರ್ಯ: ಪ್ರಧಾನಿ ಭಾಷಣದ ಸಾರಾಂಶ

ಈ ಸಂದರ್ಭದಲ್ಲಿ ಪ್ರಧಾನಿ ಉದುರಿಸಿದ ಕೆಲವು ಅಣಿಮುತ್ತುಗಳು
* ಭ್ರಷ್ಟಾಚಾರ ದೇಶದ ಬೃಹತ್ ಸಮಸ್ಯೆ
* ಸದೃಢ ಲೋಕಯುಕ್ತ ಸ್ಥಾಪಿಸುವ ಅಗತ್ಯ
* ಭ್ರಷ್ಟಾಚಾರದ ವಿರುದ್ಧ ಯಾವುದೇ ಸರಕಾರವು ಮ್ಯಾಜಿಕ್ ದಂಡ ಹೊಂದಿಲ್ಲ.
* ಮುಷ್ಕರ ಮತ್ತು ಉಪವಾಸ ಸತ್ಯಾಗ್ರಹದಿಂದ ಪ್ರಯೋಜನವಿಲ್ಲ.
* ಭ್ರಷ್ಟಾಚಾರ ನಿರ್ಮುಲನೆ ಮಾಡಲು ನ್ಯಾಯವಿತರಣೆ ವ್ಯವಸ್ಥೆ ಸುಧಾರಿಸಬೇಕಿದೆ.
* ಭ್ರಷ್ಟಾಚಾರದ ವಿರುದ್ಧ ಸರಕಾರವು ಸೂಕ್ತ ಕ್ರಮಕೈಗೊಳ್ಳುತ್ತಿದೆ.
* ನಮಗೆ ಎರಡನೇ ಹಸಿರು ಕ್ರಾಂತಿಯ ಅಗತ್ಯವಿದೆ
* ಶೀಘ್ರದಲ್ಲಿ ಆಹಾರ ಭದ್ರತಾ ಶಾಸನವನ್ನು ಹೊರತರಲಿದ್ದೇವೆ
* ದೇಶಕ್ಕೆ ದಾಖಲೆ ಮಟ್ಟದ ಆಹಾರ ಧಾನ್ಯಗಳನ್ನು ಒದಗಿಸುವ ರೈತರಿಗೆ ಅಭಿನಂದನೆ
* ಸಾಮುದಾಯಿಕ ಸಾಮರಸ್ಯ ಸ್ಥಾಪನೆ ಮಾಡಿದ್ದೇವೆ
* ಹನ್ನೆರಡನೇ ಪಂಚವಾರ್ಷಿಕ ಯೋಜನೆಯಲ್ಲಿ ಆರೋಗ್ಯಕ್ಕೆ ಒತ್ತು
* ಕೆಲವರು ಮಾಡುವ ಗೊಂದಲಗಳು ದೇಶದ ಪ್ರಗತಿಯ ಹಿನ್ನಡೆಗೆ ಕಾರಣವಾಗಿವೆ.
* ಕೊಳಚೆ ಮುಕ್ತ ಮಾಡಿ ಸ್ಲಂ ನಿವಾಸಿಗಳಿಗೆ ಶುದ್ಧ ಮನೆ ನೀಡುವ ಭರವಸೆ
* ಅಭಿವೃದ್ಧಿ ಮಂತ್ರ ಅಸಮಾನತೆಗೆ ಕಾರಣವಾಗಬಾರದು
* ಭಯೋತ್ಪಾದನೆ, ನಕ್ಸಲಿಸಂ ವಿರುದ್ಧ ಸಮರ್ಪಕ ಕ್ರಮಕೈಗೊಳ್ಳುತ್ತಿದ್ದೇವೆ
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications