ಮಲ್ಪೆ ಕಡಲ ತೀರದಲ್ಲಿ ಮಧ್ವಾಚಾರ್ಯರ ಪ್ರತಿಮೆ

ಉಡುಪಿಯಲ್ಲಿ ಧಾರ್ಮಿಕತೆ, ಸಾತ್ವಿಕತೆ ಬೇರೂರಲು ಮಧ್ವಾಚಾರ್ಯರು ನೀಡಿದ ಕೊಡುಗೆ ಅಪಾರ, 13ನೇ ಶತಮಾನದಲ್ಲಿ ಅವರು ನೀಡಿದ ಸಾಹಿತ್ಯ ಇಂದಿಗೂ ಪ್ರಸ್ತುತವಾಗಿದೆ ಎಂದು ಮುಖ್ಯಮಂತ್ರಿ ಈ ಸಂದರ್ಭದಲ್ಲಿ ಹೇಳಿದರು.
ಮಧ್ವಾಚಾರ್ಯರು ಶ್ರೀ ಕೃಷ್ಣನನ್ನು ಎತ್ತಿಕೊಂಡಿರುವ 35 ಅಡಿ ಎತ್ತರದ ಕಲ್ಲಿನ ಪ್ರತಿಮೆ ಇಲ್ಲಿ ನಿರ್ಮಾಣವಾಗಲಿದೆ. ಪ್ರವಾಸಿಗರು, ಯಾತ್ರಾರ್ಥಿಗಳ ಆಕರ್ಷಣೆಗಾಗಿ ಈ ಪ್ರತಿಮೆ ನಿರ್ಮಿಸಲು ಉದ್ದೇಶಿಸಲಾಗಿದೆ.
ಕರ್ನಾಟಕ ಸರ್ಕಾರವು 2009ನೇ ಸಾಲಿನಲ್ಲಿ ಈ ಯೋಜನೆಗೆ 30ಲಕ್ಷ ಬಿಡುಗಡೆಮಾಡಿದೆ. ಜಿಲ್ಲಾಡಳಿತ ಶೀಘ್ರದಲ್ಲೇ ಕಾಮಗಾರಿ ಆರಂಭಿಸಲಿದೆ ಎಂದು ಉಡುಪಿ ನಗರ ಪಾಲಿಕೆ ಅಧ್ಯಕ್ಷ ಗೋಕುಲ್ ದಾಸ್ ನಾಯಕ್ ಹೇಳಿದರು.
ಒಮ್ಮೆ ವಡಬಂಡೇಶ್ವರ ಸಮೀಪದಲ್ಲಿ ಧ್ಯಾನನಿರತರಾಗಿದ್ದ ಮಧ್ವಾಚಾರ್ಯರಿಗೆ ದೂರದಲ್ಲಿ ಬರುತ್ತಿದ್ದ ಹಡಗು ಮುಳುಗುತ್ತಿರುವ ಮುನ್ಸೂಚನೆ ಸಿಕ್ಕಿತಂತೆ. ಆ ಹಡಗಿನಲ್ಲಿ ಶ್ರೀ ಕೃಷ್ಣ ಹಾಗೂ ಬಲರಾಮರ ಪ್ರತಿಮೆಗಳಿದ್ದವಂತೆ. ತಕ್ಷಣ ತಮ್ಮ ಯೋಗ ಪ್ರಭಾವದಿಂದ ಹಡಗು ಮುಳುಗದಂತೆ ತಡೆದು ಪವಾಡ ಮೆರೆದರು ಎಂದು ಸಿಎಂ ಕಥೆ ಹೇಳಿ ಎಂದಿನಂತೆ ನಗೆ ಬೀರಿದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications