ಪತ್ರಕರ್ತರಿಗೆ 'ಗಣಿ ಕಾಣಿಕೆ' ಸಂದಾಯ ಕಳವಳಕಾರಿ: ಡಾ. ಜಿಪಿ

ಅರಮನೆಯ ದರ್ಬಾರ್ ಹಾಲ್ನಲ್ಲಿ ಶನಿವಾರ ಆಯೋಜಿಸಲಾಗಿದ್ದ ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯರ ಸಭೆಯ ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಗಣಿ ಅಕ್ರಮ ವರದಿ ಮಾಡದಂತೆ ಪತ್ರಕರ್ತರಿಗೆ ಭಾರಿ ಪ್ರಮಾಣದ ಹಣ ಸಂದಾಯವಾಗಿರುವ ಕುರಿತು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಈ ಸಂಬಂಧ ಆಯಾ ಮಾಧ್ಯಮ ಸಂಸ್ಥೆಗಳ ಮುಖ್ಯಸ್ಥರು, ಸಂಪಾದಕರು ಅಥವಾ ಸಕ್ಷಮ ಅಧಿಕಾರಿಗಳು ಕ್ರಮ ಜರುಗಿಸುವುದು ಸೂಕ್ತ ಎಂದು ಅಇಪ್ರಾಯಪಟ್ಟರು.












Click it and Unblock the Notifications