ಮೊಸರು ಕುಡಿಕೆ ಉತ್ಸವಕ್ಕೆ ಶಿವಮಣಿ ಡ್ರಮ್ ಮೆರಗು

ಉಡುಪಿಯಲ್ಲಿ ಶಿವಮಣಿ : ಈ ಬಾರಿ ಸಾರ್ವಜನಿಕರಿಗೆ ಉಂಡೆ ಚಕ್ಕುಲಿಯ ಬದಲು ಬಾಳೆಹಣ್ಣುಗಳನ್ನು ವಿತರಿಸಲಾಯಿತು. ನಾಣ್ಯ, ನೋಟು ಹಾಗೂ ಟೋಪಿಗಳನ್ನು ನೆರೆದಿದ್ದ ಭಕ್ತರಿಗೆ ವಿತರಿಸಿದ್ದು ವಿಶೇಷ. ಖ್ಯಾತ ಡ್ರಮ್ ವಾದಕ ಶಿವಮಣಿ ಇದೇ ಮೊದಲ ಬಾರಿಗೆ ಉಡುಪಿ ವಿಟ್ಲಪಿಂಡಿ ಉತ್ಸವದಲ್ಲಿ ಡ್ರಮ್ ವಾದನ ಸೇವೆ ಸಲ್ಲಿಸುವ ಮೂಲಕ ಗಮನ ಸೆಳೆದರು. ಶಿವಮಣಿ ಅವರಿಗೆ ಲಕ್ಷ್ಮೀವರ ತೀರ್ಥರು 108 ಗ್ರಾಂ ತೂಕದ ಚಿನ್ನದ ಸರ ನೀಡಿ ಗೌರವಿಸಿದರು.
ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಸೇರಿದಂತೆ ಕರಾವಳಿಯಲ್ಲಿ ಅಟ್ಟೆ ಮಡಿಕೆ ಒಡೆಯುವುದು, ಉದ್ದಕಂಬ ಏರುವುದು, ವಿವಿಧ ಆಟೋಟ ಸ್ಪರ್ಧೆಗಳು, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ಮಂಗಳೂರಿನ ಕದ್ರಿ, ಅತ್ತಾವರ, ತೊಕ್ಕೂಟ್ಟು, ಕಾವೂರು, ಉರ್ವಾದಲ್ಲಿ ಮೊಸರು ಕುಡಿಕೆ ಉತ್ಸವ ವಿಜೃಂಭಣೆಯಿಂದ ಜರಗಿತು. ಶ್ರೀಕೃಷ್ಣ ದೇವರ ಭಾವಚಿತ್ರ, ವಿಗ್ರಹದ ಭವ್ಯ ಶೋಭಾಯಾತ್ರೆಯಲ್ಲಿ ಸಹಸ್ರಾರು ಮಂದಿ ಭಾಗವಹಿಸಿದರು. ವೈವಿಧ್ಯಮಯ, ಆಕರ್ಷಕ ಟ್ಯಾಬ್ಲೋಗಳು, ಹುಲಿ ವೇಷ ಸೇರಿದಂತೆ ವಿವಿಧ ವೇಷಗಳು ಶೋಭಾಯಾತ್ರೆಗೆ ಮೆರಗು ನೀಡಿದವು.
ಕುಳಾಯಿ, ಕಾವೂರು, ಕಾಟಿಪಳ್ಳ, ಚಿತ್ರಾಪುರ, ಪಾವಂಜೆ, ಕಿನ್ನಿಗೋಳಿ, ಅತ್ತೂರು- ಕಾಫಿಕಾಡ್, ಮಳಲಿ, ಮೂಲ್ಕಿ, ಗಂಜಿಮಠ, ಗುರುಪುರ, ಸುಂಕದಕಟ್ಟೆ ಸೇರಿದಂತೆ ತಾಲೂಕಿನ ವಿವಿಧೆಡೆಗಳಲ್ಲಿ ಮೊಸರುಕುಡಿಕೆ ಉತ್ಸವ ಅದ್ದೂರಿಯಿಂದ ಜರಗಿತು. ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ತಾಲೂಕಿನಲ್ಲೂ ಅಲ್ಲಲ್ಲಿ ಮೊಸರುಕುಡಿಕೆ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಿತು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications