ಬಂಗಾರಪ್ಪಗೆ ಯಡ್ಡಿ-ಕಟ್ಟಾ ಸ್ಥಿತಿ ಕಂಡು ಆಯ್ಯೋ ಅನಿಸ್ತಿದೆ

ಇಂದು ಇಡೀ ಬಿಜೆಪಿ ವಲಯವೇ ಭ್ರಷ್ಟಾಚಾರದಲ್ಲಿ ಮುಳುಗಿದೆ. ಬಿಜೆಪಿ ರಾಷ್ಟ್ರ ನಾಯಕರು ಗಣಿಯ ಲಾಭ ಪಡೆದು ಯಡಿಯೂರಪ್ಪಅವರನ್ನು ಮೂರು ವರ್ಷಗಳ ಕಾಲ ಮುಖ್ಯಮಂತ್ರಿಯಾಗಲು ಅವಕಾಶ ಮಾಡಿಕೊಟ್ಟಿದ್ದರು. ಆದ್ದರಿಂದ ಬಿಜೆಪಿ ವರಿಷ್ಠರೂ ಸಹ ಯಡಿಯೂರಪ್ಪನವರಂತೆ ಪದತ್ಯಾಗ ಮಾಡಬೇಕು. ಅವರ ವಿರುದ್ದವೂ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಮಾಜಿ ಮುಖ್ಯಮಂತ್ರಿ ತಮ್ಮ ಅಧಿಕಾರವಧಿಯಲ್ಲಿ ಬಕಾಸೂರನಂತೆ ಎಚ್ಚರತಪ್ಪಿ ಅಕ್ರಮವಾಗಿ ಆಸ್ತಿ-ದುಡ್ಡು ಮಾಡಿಕೊಂಡಿದ್ದಾರೆ. ಬಡ ರೈತರ ಜಮೀನನ್ನು ಕಡಿಮೆ ಬೆಲೆಗೆ ಕೊಂಡು, ವಿದೇಶಿ ಕಂಪನಿಗಳಿಗೆ ದೊಡ್ಡ ಮೊತ್ತಕ್ಕೆ ಮಾರಿದ್ದಾರೆ. ಬಡವರ ಕಣ್ಣೀರು ಯಡಿಯೂರಪ್ಪಗೆ ತಟ್ಟಿದೆ.
ಆದ್ದರಿಂದ ಅವರು ಜೈಲು ಸೇರಲು ದಿನ ಎಣಿಸಬೇಕಷ್ಟೆ. ಜನ ಲೋಕಪಾಲ ಮಸೂದೆ ಜಾರಿಯಿಂದ ಮಾತ್ರ ದೇಶಾದ್ಯಂತ ಇರುವ ವ್ಯಾಪಾಕ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಸಾಧ್ಯ ಎಂದರು.
More From
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications