ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರ ಬಿದ್ದರೂ ಪರವಾಗಿಲ್ಲ ರೆಡ್ಡಿಗಳಿಗೆ ಸೊಪ್ಪು ಹಾಕಲ್ಲ

By Srinath
|
Google Oneindia Kannada News

ಬಳ್ಳಾರಿ, ಆಗಸ್ಟ್ 24: ಆದರೆ, ರೆಡ್ಡಿ ಬಣದ ಈ ಯಾವ ಒತ್ತಡಕ್ಕೂ ಮಣಿಯುವುದಿಲ್ಲ ಎಂದು ಪಕ್ಷ ಸ್ಪಷ್ಟ ಸಂದೇಶ ನೀಡಿದೆ. ಸರ್ಕಾರ ಬಿದ್ದರೂ ಪರವಾಗಿಲ್ಲ, ಲೋಕಾಯುಕ್ತ ವರದಿಯಲ್ಲಿ ದೋಷಾರೋಪಕ್ಕೆ ಒಳಗಾದವರನ್ನು ಸಂಪುಟಕ್ಕೆ ತೆಗೆದುಕೊಳ್ಳುವುದಿಲ್ಲ ಎನ್ನುವ ತೀರ್ಮಾನಕ್ಕೆ ಬಿಜೆಪಿ ಬಂದಿದೆ.

ರೆಡ್ಡಿಗಳ ಉಪಟಳದಿಂದ ರಾಜ್ಯ ಸರ್ಕಾರ ಬಿದ್ದರೆ ಅದೇ ಬಿಜೆಪಿಯ ಮುಂದಿನ ಚುನಾವಣಾ ವಿಷಯವಾಗಲಿದೆ. ಈಗಿನ ಎಲ್ಲ ಹಗರಣಗಳೂ ಮರೆಯಾಗಿ ರೆಡ್ಡಿಗಳ ಮೇಲಾಟವನ್ನೇ ಜನರಿಗೆ ತಿಳಿಸಲು ಬಿಜೆಪಿ ನಿರ್ಧರಿಸಿದೆ ಎಂದು ಗೊತ್ತಾಗಿದೆ.

ರಾಷ್ಟ್ರಪತಿ ಆಡಳಿತ ಬಂದರೆ ಗಣಿಧಣಿಗಳ ಗತಿ ಏನಾಗುತ್ತದೆ ಎಂಬುದು ಅವರಿಗೇ (ರೆಡ್ಡಿ ಬಣಕ್ಕೆ) ಚೆನ್ನಾಗಿ ಗೊತ್ತಿದೆ. ಹೀಗಾಗಿ ಯಾವ ಒತ್ತಡಕ್ಕೂ ಮಣಿಯಬಾರದು ಎಂಬುದು ಪಕ್ಷದ ದೃಢ ನಿಲುವಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

English summary
Its reported that Reddy brothers high jacked some BJP MLAs to Indonesia. But BJP High command has decided not to yeild to tainted Reddy Brothers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X