ಬಿಜೆಪಿ ಶಾಸಕರನ್ನು ಇಂಡೋನೇಷ್ಯಾಗೆ ಹೊತ್ತೊಯ್ದ ರೆಡ್ಡಿಗಳು

ಬಳ್ಳಾರಿ ಮತ್ತು ನೆರೆ ಜಿಲ್ಲೆಗಳ ಕೆಲ ಬಿಜೆಪಿ ಶಾಸಕರನ್ನು ರೆಡ್ಡಿ ಸಹೋದರರು ಇಂಡೋನೇಷ್ಯಾಗೆ ಕಳುಹಿಸಿದ್ದಾರೆ. ಒಂದು ತಂಡ ಸೋಮವಾರವೇ ತೆರಳಿದೆ. ಮಂಗಳವಾರ ಕೂಡ ಒಂದು ತಂಡ ಹೋಗಿದೆ ಎಂದು ಗೊತ್ತಾಗಿದೆ. 14 ಮಂದಿ ಶಾಸಕರು ತಮ್ಮ ಬೆಂಬಲಕ್ಕೆ ಇದ್ದು, ತಾವು ಹೇಳಿದವರು ಸಚಿವರಾಗಬೇಕು. ಶ್ರೀರಾಮುಲು ಸೇರಿದಂತೆ ಐದು ಮಂದಿಗೆ ಸಚಿವ ಸ್ಥಾನ ನೀಡಬೇಕು ಎಂದು ರೆಡ್ಡಿ ಬಣ ಒತ್ತಡ ಹಾಕಿದೆ ಎಂದು ಗೊತ್ತಾಗಿದೆ.
ಮಾಜಿ ಸಚಿವರಾದ ಜಿ. ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಅವರು ಶಾಸಕರನ್ನು ಸೇರಿಸುವ ಕೆಲಸದಲ್ಲಿ ತೊಡಗಿದ್ದಾರೆ. ಬಳ್ಳಾರಿ ಜಿಲ್ಲೆಯ ಬಿಜೆಪಿ ಶಾಸಕರೆಲ್ಲ ಒಗ್ಗಟ್ಟಾಗಿದ್ದು, ರೆಡ್ಡಿ ಬಣದ ಜತೆ ಇದ್ದಾರೆ. ಅವರಲ್ಲೂ ಕೆಲವರನ್ನು ಇಂಡೋನೇಷ್ಯಾಕ್ಕೆ ಕರೆದೊಯ್ಯಲಾಗಿದೆ.
ಅಲ್ಲದೆ, ಇತರ ಶಾಸಕರನ್ನು ಕೂಡಾ ತಮ್ಮತ್ತ ಸೆಳೆಯುವ ಯತ್ನವನ್ನು ಕೂಡಾ ಅವರು ನಡೆಸುತ್ತಿದ್ದಾರೆನ್ನಲಾಗಿದೆ. ಮುಂದಿನ ಮೂರನೆ ಹಂತದ ಸಂಪುಟ ವಿಸ್ತರಣೆಯ ವೇಳೆ ತಮಗೆ ಕನಿಷ್ಠ ನಾಲ್ಕು ಸ್ಥಾನಗಳನ್ನು ನೀಡುವಂತೆ ರೆಡ್ಡಿ ಸಹೋದರರು ಪಟ್ಟು ಹಿಡಿದಿದ್ದಾರೆನ್ನಲಾಗುತ್ತಿದೆ. ಇದಕ್ಕೆ ಬಿಜೆಪಿ ಹೈಕಮಾಂಡ್ ಉತ್ತರವೇನು, ಮುಂದಿನ ಭಾಗದಲ್ಲಿ ನೋಡಿ...
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications