ಭ್ರಷ್ಟ ಮಠ, ಸ್ವಾಮೀಜಿಗಳಿಗೆ ಶಿಕ್ಷೆ, ಜನ ಲೋಕಪಾಲಕ್ಕೆ ಇರ್ಲಿ

ಫ್ರೀಡಂ ಪಾರ್ಕ್ನಲ್ಲಿ ಅಣ್ಣಾ ಹಜಾರೆಯ ಹೋರಾಟ ಬೆಂಬಲಿಸಿ ನಡೆಯುತ್ತಿರುವ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದರು.
ನಮ್ಮ ಮಠ-ಮಂದಿರಗಳಲ್ಲಿ ಭ್ರಷ್ಟಾಚಾರದ ಹಣ ತುಂಬಿ ತುಳುಕುತ್ತಿದ್ದು, ಈ ಹಿನ್ನೆಲೆಯಲ್ಲಿ ನಮ್ಮ ಧಾರ್ಮಿಕ ಸಂಸ್ಥೆಗಳನ್ನೂ ಲೋಕಪಾಲ ಕಾಯ್ದೆಯಡಿ ತರಬೇಕು.
ಎನ್ಜಿಓ ಗಳಿಗೂ ಶಿಕ್ಷೆಯಾಗಲಿ : ಇದರ ಜೊತೆಗೆ ಕೆಲ ಕಾರ್ಪೊರೇಟ್ ವಲಯ ದಿಂದಾಗಿ ರೈತರು ಬದುಕಲು ಸಾಧ್ಯವಾಗುತ್ತಿಲ್ಲ. ಆದುದ ರಿಂದ ಅವರನ್ನೂ ಹಾಗೂ ಸ್ವಯಂ ಸೇವಾ ಸಂಸ್ಥೆ (ಎನ್ಜಿಓ)ಗಳನ್ನು ಲೋಕಪಾಲ ಮಸೂದೆ ಯಡಿ ತರಬೇಕೆಂದು ಕೋಡಿಹಳ್ಳಿ ಆಗ್ರಹಿಸಿದರು.
ಪಂಚಾಯತ್ನಿಂದ ಹಿಡಿದು ಸಂಸತ್ತಿನವರೆಗಿನ ಎಲ್ಲ ಕ್ಷೇತ್ರಗಳಲ್ಲಿಯೂ ವ್ಯಾಪಕ ಭ್ರಷ್ಟಾಚಾರ ತುಂಬಿತುಳುಕುತ್ತಿವೆ. ಇದನ್ನು ತಡೆಗಟ್ಟಬೇಕಾದರೆ ನ್ಯಾಯಾಧೀಶರು ಹಾಗೂ ಪ್ರಧಾನಿಯನ್ನು ಈ ಮಸೂದೆಯಡಿ ತರಬೇಕಾದ ಅಗತ್ಯವಿದೆ ಎಂದು ಅವರು ಹೇಳಿದರು.
ಭ್ರಷ್ಟಾಚಾರದೊಂದಿಗೆ ಮಾಧ್ಯಮಗಳೂ ಕೂಡಾ ಸಾಥ್ ನೀಡುತ್ತಿವೆ. ಒಂದೊಂದು ಮಾಧ್ಯಮಗಳು ಒಬ್ಬೊಬ್ಬ ರಾಜಕಾರಣಿಗಳಿಗೆ ಸಾಥ್ ನೀಡುವ ಮೂಲಕ ಪರೋಕ್ಷವಾಗಿ ಭ್ರಷ್ಟಾಚಾರಕ್ಕೆ ಬೆಂಬಲ ನೀಡುತ್ತಿವೆ. ಇನ್ನಾದರೂ ಮಾಧ್ಯಮಗಳು ಎಚ್ಚೆತ್ತುಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದರು.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications