ಭದ್ರಾ ಅಕ್ರಮ: ಯಡ್ಡಿ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ಇಲ್ಲ

'ಲೋಕಾಯುಕ್ತ ನ್ಯಾಯಾಲಯ ಎಫ್ ಐಆರ್ ದಾಖಲಿಸಿರುವುದು ಕಾನೂನು ಸಮ್ಮತವಾಗಿದೆ. ತನಿಖೆಗೆ ತಡೆಯಾಜ್ಞೆ ನಿಡಲಾಗದು' ಎಂದು ಸ್ಪಷ್ಟಪಡಿಸಿದೆ. ಇದರೊಂದಿಗೆ ಯಡಿಯೂರಪ್ಪ ಬಂಧನ ಕಾಲ ಸನ್ನಿಹಿತವಾಗುತ್ತಿದೆ ಎನ್ನಬಹುದು.
'2004-05ರಲ್ಲಿ ಕಾಮಗಾರಿ ಆರಂಭವಾದಾಗ 500 ಕೋಟಿ ರೂಪಾಯಿಗಳನ್ನು ಮೀಸಲು ಇಡಲಾಗಿತ್ತು. ಪ್ರಸ್ತುತ ಕಾಮಗಾರಿ ವೆಚ್ಚವನ್ನು 1020 ಕೋಟಿ ರೂಪಾಯಿಗಳಿಗೆ ಏರಿಕೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಯಡಿಯೂರಪ್ಪ ಕೋಟ್ಯಂತರ ರು ಲಂಚ ಪಡೆದಿದ್ದಾರೆ' ಎಂದು ಆರೋಪಿಸಿ ರಾಜ್ಯಸಭೆ ಸದಸ್ಯ, ಜೆಡಿ ಎಸ್ ನೇತಾರ ವೈ ಎಸ್ ವಿ ದತ್ತಾ ಲೋಕಾಯುಕ್ತಕ್ಕೆ ದೂರು ನೀಡಿದ್ದರು.












Click it and Unblock the Notifications