ಶೋಭಾ ಕೈ ತಪ್ಪಿದ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಹೊಣೆ

ಕುತೂಹಲಕ್ಕೆ ಕಾರಣವಾಗಿದ್ದ ಶಿವಮೊಗ್ಗ ಜಿಲ್ಲಾ ಉಸ್ತುವಾರಿಯನ್ನು ಬಸವರಾಜ ಬೊಮ್ಮಾಯಿ ಅವರಿಂದ ಹಿಂಪಡೆದು ಮುಖ್ಯಮಂತ್ರಿ ಸದಾನಂದ ಗೌಡರೇ ವಹಿಸಿಕೊಂಡಿದ್ದಾರೆ.
ಯಡಿಯೂರಪ್ಪ ಅವರ ಕಾಲದಿಂದಲೂ ಜಿಲ್ಲಾ ಉಸ್ತುವಾರಿಗೆ ನಾ ಒಲ್ಲೆ ಎನ್ನುತ್ತಿದ್ದ ಶೋಭಾ ಅವರಿಗೆ ಯಾವುದೇ ಜಿಲ್ಲೆಯ ಉಸ್ತುವಾರಿ ನೀಡಿಲ್ಲ. ತುಮಕೂರು, ಮೈಸೂರು ನಂತರ ಶೋಭಾ ಕರಂದ್ಲಾಜೆ ಅವರು ಹಿಂದುಳಿದ ಜಿಲ್ಲೆ ಚಿತ್ರದುರ್ಗದ ಉಸ್ತುವಾರಿ ವಹಿಸಲಾಗಿತ್ತು. ಆದರೆ, ಶೋಭಾ ಅವರು ಉಸ್ತುವಾರಿ ಉಸಾಬರಿ ಬೇಡವೆನ್ನಲು ಸರಿಯಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. [ಸಚಿವರ ಖಾತೆ ವಿವರ ನೋಡಿ]
ಜಿಲ್ಲಾ ಉಸ್ತುವಾರಿ ನೇಮಕದಲ್ಲಿ ರಾಜ್ಯಾಧ್ಯಕ್ಷ ಕೆಎಸ್ ಈಶ್ವರಪ್ಪ ಸೇರಿದಂತೆ ಶೆಟ್ಟರ್ ಬಣದ ನಾಯಕರು ಕೈಯಾಡಿಸಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ.
ಚಿತ್ರದುರ್ಗಕ್ಕೆ ಆನಂದ ಅಸ್ನೋಟಿಕರ್, ಗುಲ್ಬರ್ಗಕ್ಕೆ ಬಸವರಾಜ ಬೊಮ್ಮಾಯಿ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿಗೆ ಬಿಜಾಪುರದ ಜೊತೆಗೆ ತುಮಕೂರು ಜಿಲ್ಲೆಯ ಹೊಣೆಯನ್ನು ವಹಿಸಲಾಗಿದೆ. ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಗೆ ಬಾಲಚಂದ್ರ ಜಾರಕಿಹೊಳಿ ಉಸ್ತುವಾರಿ ಸಚಿವರಾಗಿದ್ದಾರೆ ಉಳಿದಂತೆ ಯಾವುದೇ ಪ್ರಮುಖ ಬದಲಾವಣೆಗಳನ್ನು ಆಗಿಲ್ಲ. [ಸಂಪೂರ್ಣ ಪಟ್ಟಿ ನೋಡಿ]
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications