ನಾನು ಅಣ್ಣಾನ 'ಹನುಮಂತ': ಅರವಿಂದ್ ಕೆಜ್ರಿವಾಲ

ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ) ಖರಗ್ ಪುರದಿಂದ ಹೊರಬಿದ್ದ ಪ್ರತಿಭಾವಂತ ಅರವಿಂದ್ ಕ್ರೇಜಿವಾಲ್ ಅವರು ಹಿಂದೊಮ್ಮೆ ತೆರಿಗೆ ಇಲಾಖೆಯಲ್ಲಿ ಹೆಚ್ಚುವರಿ ಆಯುಕ್ತರಾಗಿ ದುಡಿದಿದ್ದಾರೆ.
ದೆಹಲಿ ಮೂಲದ ಸರ್ಕಾರೇತರ ಸಂಸ್ಥೆ 'ಪರಿವರ್ತನ್' ಮೂಲಕ ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಹೋರಾಟ ನಡೆಸಿದ್ದಾರೆ. ಮಾಹಿತಿ ಹಕ್ಕು ಕಾಯಿದೆ ಕಾರ್ಯಕರ್ತ ನಾಗಿ ಉಂಟು ಮಾಡಿದ ಸಂಚಲನದಿಂದ ಅವರಿಗೆ ರಾಮನ್ ಮ್ಯಾಗ್ಸೆಸ್ಸೇ ಪ್ರಶಸ್ತಿ ಕೂಡಾ ಹುಡುಕಿಕೊಂಡು ಬಂದಿತ್ತು.
2006ರಲ್ಲಿ ಈ ಪ್ರತಿಷ್ಠಿತ ಗೌರವ ಪಡೆದ ಅರವಿಂದ್ ಅವರು 'ಭ್ರಷ್ಟಾಚಾರ ವಿರುದ್ಧ ಭಾರತ' ಪ್ರತಿಭಟನೆಯ ಮುಖ್ಯ ರುವಾರಿಯಾಗಿ ಅಣ್ಣಾ ಅವರ ಟೀಮ್ ಸೇರಿದರು, ಪ್ರಬಲ ಜನ ಲೋಕಪಾಲ್ ವಿಧೇಯಕ ರಚನೆಗೆ ತಮ್ಮ ಬೌದ್ಧಿಕ ಜ್ಞಾನವನ್ನು ಹರಿಸಿದ್ದಾರೆ. ಸರ್ಕಾರದೊಡನೆ ನಿರಂತರ ಸಂಧಾನ, ಚರ್ಚೆ ನಡೆಸಿ, ಅಣ್ಣಾ ಅವರ ಕನಸಿಗೆ ಹೊಸ ಸಾಕಾರವನ್ನು ತಂದು ಕೊಟ್ಟಿದ್ದಾರೆ.
ಎರಡನೇ ಸ್ವಾತಂತ್ರ್ಯ ಸಂಗ್ರಾಮದ ವೀರ ಜನಪರ ಹೋರಾಟಗಾರ ಅರವಿಂದ್ ಕ್ರೇಜಿವಾಲ್ ಗೆ ನಮ್ಮ ಅಭಿನಂದನೆಗಳು.
More From
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications