ದಕ್ಷ ಸಂಧಾನಗಾರ್ತಿ ಕಿರಣ್ ಬೇಡಿ ಐಪಿಎಸ್

80 ರ ದಶಕದಲ್ಲಿ ಪಾರ್ಕಿಂಗ್ ನಿಯಮ ಮುರಿದ ಅಂದಿನ ಪ್ರಧಾನಿ ಇಂದಿರಾಗಾಂಧಿ ಅವರಿಗೆ ನೋಟಿಸ್ ನೀಡಿದ್ದ ದಿಟ್ಟ ಐಪಿಎಸ್ ಅಧಿಕಾರಿ ಕಿರಣ್ ಬೇಡಿ.
ಪಂಜಾಬಿನ ಅಮೃತ್ ಸರ ಮೂಲದ 62 ವರ್ಷದ ಕಿರಣ್ ಬೇಡಿ ಅವರು, 2007ರಲ್ಲಿ ಸ್ವಯಂ ನಿವೃತ್ತಿ ಪಡೆದರೂ ಸುಮ್ಮನೆ ಕೂಡಲಿಲ್ಲ. ಸ್ಟಾರ್ ಟಿವಿಯಲ್ಲಿ ಆಪ್ ಕಿ ಕಚೇರಿ ಎಂಬ ಕಾರ್ಯಕ್ರಮದ ಮೂಲಕ ಜನ ಅದಾಲತ್ ನಡೆಸಿದರು. ಮಕ್ಕಳು ಹಾಗೂ ಖೈದಿಗಳ ಸುಧಾರಣೆಗಾಗಿ ಎರಡು ಎನ್ ಜಿಒಗಳನ್ನು ನಡೆಸುತ್ತಾ ಬಂದಿದ್ದಾರೆ.
ಇವರ ವೃತ್ತಿ ಹಾಗೂ ಸಾಮಾಜಿಕ ಕ್ರಾಂತಿಯನ್ನು ಗಮನಿಸಿ ಹತ್ತು ಹಲವು ಪ್ರಶಸ್ತಿಗಳು ಇವರನ್ನು ಹುಡುಕಿಕೊಂಡು ಬಂದಿದೆ. ರಾಷ್ಟ್ರಪತಿಗಳ ಶೌರ್ಯ ಪ್ರಶತಿ, ವಿಶ್ವಸಂಸ್ಥೆ ಪ್ರಶಸ್ತಿ ಸೇರಿದಂತೆ ಅಪಾರ ಜನ ಪ್ರೀತ್ಯಾದರಗಳನ್ನು ಬೇಡಿ ಪಡೆದಿದ್ದಾರೆ.
ಅಣ್ಣಾ ಟೀಂ ಸೇರಿದ ಮೇಲೆ ಅರವಿಂದ ಕೆಜ್ರಿವಾಲ, ಭೂಷಣ್ ಅವರೊಡನೆ ಸಂಧಾನಕಾರರಾಗಿದ್ದಾರೆ. ಯುಪಿಎ ಸರ್ಕಾರದೊಡನೆ ದಿಟ್ಟವಾಗಿ ಸಂಧಾನ ಪ್ರಕ್ರಿಯೆಯನ್ನು ಜನ ಲೋಕಪಾಲ್ ಮಸೂದೆ ಬಗ್ಗೆ ಚರ್ಚಿಸಿದ್ದಾರೆ. ಅಣ್ಣಾ ಅವರ ಆಶಯವನ್ನು ಸರ್ಕಾರಕ್ಕೂ ಜನತೆಗೂ ಮನವರಿಕೆ ಮಾಡಿಕೊಡುವಲ್ಲಿ ಕಿರಣ್ ಬೇಡಿ ಪಾತ್ರ ಹಿರಿದು, ಥ್ಯಾಂಕ್ಸ್ ಮೇಡಂ
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications