ಲೋಕಪಾಲಕ್ಕಾಗಿ 1977ರಿಂದ ಶಾಂತಿ ಭೂಷಣ್ ಹೋರಾಟ

1977ರಲ್ಲಿ ಮೊರಾರ್ಜಿ ದೇಸಾಯಿ ಸರ್ಕಾರದಲ್ಲಿ ಕಾನೂನು ಸಚಿವರಾಗಿದ್ದ ಶಾಂತಿ ಭೂಷಣ್ ಅವರು ಪ್ರಪ್ರಥಮ ಬಾರಿಗೆ ಲೋಕಪಾಲ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಿದ್ದರು. 86 ವರ್ಷದ ಶಾಂತಿ ಭೂಷಣ್ ಅವರು ನ್ಯಾಯಾಂಗ ವ್ಯವಸ್ಥೆಯ ಭ್ರಷ್ಟಾಚಾರದ ವಿರುದ್ಧ ಬಂಡೆದ್ದವರು.
CJAR ಅಭಿಯಾನದ ಮೂಲಕ ಹೋರಾಟ ಮುಂದುವರೆಸಿರುವ ಶಾಂತಿ ಅವರು ಅಣ್ಣಾ ಅವರ ಆಶಯಕ್ಕೆ ತಕ್ಕಂತೆ ಜನ ಲೋಕಪಾಲ ಮಸೂದೆಯ ಕರಡನ್ನು ರಚಿಸಿದ್ದಾರೆ. ಎಲ್ಲಾ ರಾಜ್ಯಗಳಲ್ಲಿ ಲೋಕಾಯುಕ್ತ ಸಂಸ್ಥೆ ಸ್ಥಾಪನೆಗೆ ಹೆಚ್ಚಿನ ಒತ್ತು ನೀಡಿದರು.
ಇಂದಿರಾಗಾಂಧಿ ವಿರುದ್ಧ ರಾಜ್ ನಾರಾಯಣ್ ಹೂಡಿದ್ದ ದಾವೆಯಲ್ಲಿ ಸಮರ್ಧವಾಗಿ ವಾದ ಮಂಡಿಸಿದ ಶಾಂತಿ ಭೂಷಣ್ ಅವರು ಜಯ ಗಳಿಸಿದರು. ಆದರೆ, ಇಂದಿರಾ ತಪ್ಪಿತಸ್ಥೆ ಎಂದು ಜಸ್ಟೀಸ್ ಜಗನ್ಮೋಹನ್ ಲಾಲ್ ಸಿಂಹ ಘೋಷಿಸುತ್ತಿದ್ದಂತೆ ಗಲಭೆ, ಗೊಂದಲ, ಘರ್ಷಣೆಗಳು ನಡೆದು ಕೊನೆಗೆ ದೇಶದಲ್ಲಿ ಎಮರ್ಜೆನ್ಸಿ ಡಿಕ್ಲೇರ್ ಆಗಿಬಿಟ್ಟಿದ್ದು ಇತಿಹಾಸ.
ಪ್ರಬಲ ಮಸೂದೆಗಾಗಿ ಹೋರಾಡುತ್ತಾ ಬಂದಿರುವ ಶಾಂತಿ ಭೂಷಣ್ ಅವರು ಟೀಂ ಅಣ್ಣಾ ಸೇರಿದ ಮೇಲೆ ಪ್ರಬಲ ಲೋಕಪಾಲ ರಚಿಸಿ ಜನೋಪಯೋಗಿ ಕಾರ್ಯವನ್ನು ಮುಂದುವರೆಸಿದ್ದಾರೆ. ಶಾಂತಿ ಭೂಷಣ್ ದೇಶಕ್ಕೆ ಭೂಷಣಪ್ರಾಯರಾಗಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications