ಟೀಂ ಅಣ್ಣಾ ಕಾನೂನು ತಜ್ಞ PIL ಪ್ರಶಾಂತ್ ಭೂಷಣ್

ವೃತ್ತಿಯಿಂದ ವಕೀಲರಾದ ಪ್ರಶಾಂತ್ ಭೂಷಣ್ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ(PIL) ದಾಖಲಿಸುವ ಮೂಲಕ ಹೆಚ್ಚು ಜನಾನುರಾಗಿಯಾದರು. ಪರಿಸರ ಯೋಜನೆಗಳಲ್ಲಿ ಅವ್ಯವಹಾರ, ಭ್ರಷ್ಟಾಚಾರಿಗಳ ವಿರುದ್ಧ ಅನೇಕ ಪಿಐಎಲ್ ಗಳನ್ನು ಪ್ರಶಾಂತ್ ದಾಖಲಿಸಿದ್ದಾರೆ.
15 ವರ್ಷಗಳಲ್ಲಿ ಸುಮಾರು 500ಕ್ಕೂ ಅಧಿಕ PIL ಗಳನ್ನು ಕೋರ್ಟ್ ಗೆ ಸಲ್ಲಿಸಿ, ಅನೇಕ ಬಾರಿ ನ್ಯಾಯ ಪಡೆದಿದ್ದಾರೆ. ಐಐಟಿ ಮದ್ರಾಸ್ ನಲ್ಲಿ ಮೆಕಾನಿಕಲ್ ವಿಷಯ ವ್ಯಾಸಂಗ ಮಾಡುತ್ತಿದ್ದ ಪ್ರಶಾಂತ್, ಆರ್ಥಿಕ ವ್ಯವಸ್ಥೆ ಹಾಗೂ ತತ್ವಶಾಸ್ತ್ರದತ್ತ ಆಕರ್ಷಿತರಾಗಿದ್ದು ವಿಶೇಷ.
ಹಿರಿಯ ವಕೀಲ ಶಾಂತಿ ಭೂಷಣ್ ಅವರೊಡನೆ ಸೇರಿ ಜನ ಲೋಕಪಾಲ ಮಸೂದೆಯ ಕರಡು ಪ್ರತಿ ತಿದ್ದಿದ್ದಾರೆ. ಬಹುಕೋಟಿ 2ಜಿ ಹಗರಣವನ್ನು ಬಯಲಿಗೆಳೆದಿದ್ದು ಪ್ರಶಾಂತ್ ಭೂಷಣ್ ಅವರ PIL ನಿಂದ ಎಂಬುದು ಗಮನಾರ್ಹ. ಇದಲ್ಲದೆ ಭೋಪಾಲ್ ಅನಿಲ ದುರಂತ, ದೂನ್ ಕಣಿವೆ ಕೇಸ್, ನರ್ಮದಾ ಕೇಸ್, ಸಿವಿಸಿ ಥಾಮಸ್ ನೇಮಕದ ಬಗ್ಗೆ ಅರ್ಜಿ ಸಲ್ಲಿಸಿದ್ದರು.
ಅಣ್ಣಾ ಅವರ ಹೋರಾಟಕ್ಕೆ ಕಾನೂನಿನ ಬೆಂಬಲ ಹಾಗೂ ಕರಡು ಪ್ರತಿಯ ಲೋಪದೋಷಗಳನ್ನು ಸರಿಪಡಿಸುತ್ತಾ ಟೀಂ ಅಣ್ಣಾದ ಜನ ಸೇವಕನಾಗಿ ಹೊರಹೊಮ್ಮಿದ್ದಾರೆ. ಕಾನೂನು ಪಾಲಕ ಪ್ರಶಾಂತ್ ಗೆ ನಮ್ಮ ನಮನ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications