ಅಣ್ಣಾನಿಗಾಗಿ ಮರಾಠಿಗರನ್ನು ಒಗ್ಗೂಡಿಸಿದ ಮೇಧಾ

ಟಾಟಾ ಇನ್ಸಿಟ್ಯೂಟ್ ನಿಂದ ಸಮಾಜ ಸೇವೆಯಲ್ಲಿ ಎಂಎ ಪದವಿ ಪಡೆದು, ಒಂದು ಕಾಲದಲ್ಲಿ ಟಾಟಾ ಸಂಸ್ಥೆ ಉದ್ಯೋಗಿಯಾಗಿದ್ದದ ಮೇಧಾ, ಸಿಂಗೂರಿನಲ್ಲಿ ರೈತರ ಭೂಮಿಯಲ್ಲಿ ಟಾಟಾ ನ್ಯಾನೋ ಘಟಕ ಸ್ಥಾಪನೆಗೆ ವಿರೋಧಿಸಿ, ಟಾಟಾ ಸಂಸ್ಥೆಯನ್ನು ಉಚ್ಚಾಟಿಸಿದ್ದು ವಿಶೇಷ.
ಲಾವಸಾ ಭೂ ಒತ್ತುವರಿ ಹಗರಣದಲ್ಲಿ ಅಣ್ಣಾ ಹಜಾರೆ ಸೇರಿದಂತೆ ಹಲವು ಸಾಮಾಜಿಕ ಕಾರ್ಯಕರ್ತರೊಡಗೂಡಿ PIL ಅರ್ಜಿ ಸಲ್ಲಿಸಿ ಹೋರಾಟ ನಡೆಸಿದರು. ಅಣ್ಣಾ ಬಗ್ಗೆ ಅಪಸ್ವರ ಎತ್ತುತ್ತಿದ್ದ ಶಿವಸೇನೆ ಬಾಳಾ ಠಾಕ್ರೆ ಸೇರಿದಂತೆ ಹಲವು ಅಪ್ಪಟ ಮರಾಠಿಗರಿಗೆ ತಿಳಿ ಹೇಳಿ, ಅಣ್ಣಾಗೆ ಬೆಂಬಲ ಸಿಗುವಂತೆ ಮಾಡಿದ್ದೇ ಮೇಧಾ ಎಂದು ಸುದ್ದಿ ಯಿದೆ.
ಬಾಬಾ ಅಪ್ಟೆ ಅವರ ಜೊತೆ ಪ್ರತಿಷ್ಠಿತ ರೈಟ್ ಲಿವ್ಲಿ ಹುಡ್ ಪ್ರಶಸ್ತಿ ಪಡೆದಿರುವ ಮೇಧಾ ಅವರು ಕರ್ನಾಟಕದ ಪಶ್ಚಿಮ ಘಟ್ಟದ ತಪ್ಪಲಿನ ಗುಂಡ್ಯಾ ಜಲ ವಿದ್ಯುತ್ ಯೋಜನೆ, ಹಣಕೋಣ ವಿದ್ಯುತ್ ಯೋಜನೆ ವಿರುದ್ಧದ ಹೋರಾಟಕ್ಕೂ ಬೆಂಬಲ ನೀಡಿದ್ದಾರೆ. ಭ್ರಷ್ಟಾಚಾರ ವಿರುದ್ಧದ ಟೀಂ ಅಣ್ಣಾ ಹೋರಾಟಕ್ಕೆ ನಿಧಾನವಾಗಿ ಸೇರಿಕೊಂಡರು ಮೇಧಾ ಪ್ರಧಾನ ಪಾತ್ರವಹಿಸಿದ್ದು ಸುಳ್ಳಲ್ಲ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications