ಸಾರ್ವಜನಿಕ ಗಣೇಶ ಉತ್ಸವ : ಪೊಲೀಸರ ಕಟ್ಟಪ್ಪಣೆಗಳು

ನಿಯಮಾವಳಿಗಳು ಕೆಳಗಿನಂತಿವೆ
* ಗಣೇಶ ಹಬ್ಬದಂದು ಹಾದಿಬೀದಿಗಳಲ್ಲಿ ವಿಗ್ರಹ ಪ್ರತಿಷ್ಠಾಪಿಸುವಂತಿಲ್ಲ.
* ಸಾರ್ವಜನಿಕ ಗಣೇಶ ಪ್ರತಿಷ್ಠಾಪಿಸುವವರು ಸಮೀಪದ ಪೊಲೀಸ್ ಸ್ಟೇಶನ್, ಬಿಬಿಎಂಪಿ, ಬೆಸ್ಕಾಂ ಮತ್ತು ಅಗ್ನಿಶಾಮಕ ದಳದ ಕಚೇರಿಯಿಂದ NOC ಪಡೆಯತಕ್ಕದ್ದು.
* ಬೆಳಗ್ಗೆ ಆರರಿಂದ ರಾತ್ರಿ ಹತ್ತರವರೆಗೆ ಮಾತ್ರ ಧ್ವನಿವರ್ಧಕ (ಮೈಕ್) ಉಪಯೋಗಿಸುವುದು.
* ಕಾರ್ಯಕ್ರಮ, ವಿಸರ್ಜನೆ ಮೆರವಣಿಗೆ ಸಾಗುವ ದಾರಿ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡತಕ್ಕದ್ದು.
* ಗಣೇಶನ ವಿಸರ್ಜನೆ ರಾತ್ರಿ ಹತ್ತರ ವೇಳೆಗೆ ಮುಗಿಯತಕ್ಕದ್ದು.
* ಅಶ್ಲೀಲ ಹಾಡು ಮತ್ತು ನೃತ್ಯ ನಿಷಿದ್ದ.
* ಕಾರ್ಯಕ್ರಮ ಮತ್ತು ಮೆರವಣಿಗೆ ವೇಳೆ VIPಗಳು ಭಾಗವಹಿಸುತ್ತಿದ್ದರೆ ಮುಂಚಿತವಾಗಿ ಪೊಲೀಸರಿಗೆ ತಿಳಿಸುವುದು.
* ಜನಸಂಚಾರದ ಒತ್ತಡ ಹೆಚ್ಚಿರುವ ಪ್ರದೇಶದಲ್ಲಿ ವಿಗ್ರಹ ಪ್ರತಿಷ್ಠಾಪನೆಗೆ ಅನುಮತಿ ಇಲ್ಲ.
* ಮೆರವಣಿಗೆ ವೇಳೆ ಸ್ಥಳೀಯ ಪೊಲೀಸರು ಕಡ್ಡಾಯವಾಗಿ ಇರತಕ್ಕದ್ದು.
* ಪೊಲೀಸ್ ನೀಡುವ ಸೂಚನೆ ಮೀರಿದರೆ ಬಂಧನ.
* ಸ್ಥಾಪನೆ, ಕಾರ್ಯಕ್ರಮ ಆಯೋಜನೆಗೆ ಚಂದಾ ವಸೂಲಿ ಮಾಡುವಂತಿಲ್ಲ.
* ಸೂಕ್ಷ್ಮ ಪ್ರದೇಶದಲ್ಲಿ ಪಟಾಕಿ ಸಿಡಿಸುವಂತಿಲ್ಲ.
* ವಿದ್ಯಾರ್ಥಿ, ರೋಗಿಗಳು ಮತ್ತು ನಾಗರಿಕರಿಗೆ ತೊಂದರೆ ಆಗದಂತೆ ಧ್ವನಿವರ್ಧಕ ಬಳಸಬೇಕು.
* ಬಿಬಿಎಂಪಿ ಮತ್ತು ಪೊಲೀಸರು ಗುರುತಿಸಿದ ಪ್ರದೇಶದಲ್ಲೇ ವಿಸರ್ಜನೆ ಮಾಡತಕ್ಕದ್ದು.
ಮೇಲೆ ವಿಧಿಸಿದ ಎಲ್ಲಾ ನಿಯಮಗಳನ್ನು ಸಾರ್ವಜನಿಕರು ಮತ್ತು ಪ್ರಾಯೋಜಕರು ಅನುಸರಿಸಿ ಪೊಲೀಸ್ ಇಲಾಖೆಗೆ ಮತ್ತು ಬಿಬಿಎಂಪಿಗೆ ಸಹಕರಿಸಬೇಕೆಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಜ್ಯೋತಿ ಪ್ರಕಾಶ್ ಮಿರ್ಜಿ ನಿವೇದನೆ ಮಾಡಿಕೊಂಡಿದ್ದಾರೆ.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications