ಕರ್ನಾಟಕದಿಂದ 5,677 ಮಂದಿ ಹಜ್ ಯಾತ್ರೆಗೆ

ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ 2010-11 ನೇ ಸಾಲಿನಲ್ಲಿ ಹಜ್ ಯಾತ್ರೆಗೆ ರಾಜ್ಯಾದ್ಯಂತ 12,812 ಅರ್ಜಿಗಳು ಬಂದಿವೆ. ಕೇಂದ್ರದಿಂದ ರಾಜ್ಯಕ್ಕೆ ನಿಗದಿಗೊಳಿಸಲ್ಪಟ್ಟ ಕೋಟ 5,677. ಕುರ್ರಾ ಮುಖಾಂತರ ಆಯ್ಕೆಯಾಗಿರುವ ಒಟ್ಟು ಯಾತ್ರಾರ್ಥಿಗಳ ಸಂಖ್ಯೆ 4,404. ನೇರ ಆಯ್ಕೆಯ ಮುಖಾಂತರ ಅವಕಾಶ ಪಡೆದ ಯಾತ್ರಾರ್ಥಿಗಳ ಸಂಖ್ಯೆ 1,273. ವೈಟಿಂಗ್ ಲಿಸ್ಟ್ ಮುಖಾಂತರ ಅವಕಾಶ ಪಡೆದ ಯಾತ್ರಾರ್ಥಿಗಳ ಸಂಖ್ಯೆ 272 ಎಂದು ಅವರು ತಿಳಿಸಿದರು.
ಮಂಗಳೂರು ಶಿಬಿರವು ಮಂಗಳೂರಿನ ಹಳೆ ವಿಮಾನ ನಿಲ್ದಾಣದ ಕಟ್ಟಡದಲ್ಲಿ ಸೆ.27ರಿಂದ ಆರಂಭವಾಗಲಿದೆ. ಯಾತ್ರೆಯ ಒಟ್ಟು ಅವಧಿ 41ರಿಂದ 45 ದಿನಗಳು. ಸೆ.29ರಿಂದ ಅ.3ರ ವರೆಗೆ ಸಂಜೆ 6ಕ್ಕೆ ಮಂಗಳೂರಿನಿಂದ ಮದೀನಕ್ಕೆ ವಿಮಾನ ಹೊರಡಲಿದೆ.
ಬೆಂಗಳೂರು ಶಿಬಿರವು ಬೆಂಗಳೂರಿನ ಖುದ್ದುಶ್ ಶಾ ಮೈದಾನದಲ್ಲಿ ಅ.16ರಂದು ಆರಂಭವಾಗಲಿದೆ. ಯಾತ್ರೆಯ ಒಟ್ಟು ಅವಧಿ 39ರಿಂದ 41 ದಿನಗಳು. ಅ.18ರಿಂದ ನ.1ರ ತನಕ ಬೆಂಗಳೂರಿನಿಂದ ಜೆಡ್ಡಾಕ್ಕೆ ವಿಮಾನ ಹಾರಾಟವಿರುತ್ತದೆ. ಬೆಂಗಳೂರು ಶಿಬಿರದ ಹಾಜಿಗಳ ಪುನರಾಗಮನವು ನ.20ರಿಂದ ಡಿ.9ರ ತನಕ ಎಂದು ಅವರು ವಿವರಿಸಿದರು.
ಸೆ.29ರಂದು ಮಂಗಳೂರು ಶಿಬಿರದ ಉದ್ಘಾಟನೆಗೆ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರನ್ನು ಆಹ್ವಾನಿಸಲಾಗುವುದು. ಯಾತ್ರಿಗಳ ಸೇವಾ ಹಿತದೃಷ್ಟಿಯಿಂದ ಕರ್ನಾಟಕ ರಾಜ್ಯ ಹಜ್ ಕಮಿಟಿ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಕಲ್ಪಿಸಿದೆ. ಸುಮಾರು 20ರಷ್ಟು ಖಾದಿಮುಲ್ ಹುಜ್ಜಾಜ್ಗಳು ಯಾತ್ರಾ ಸಂದರ್ಭದಲ್ಲಿ ಮೆಕ್ಕಾ ಹಾಗೂ ಮದೀನದಲ್ಲಿ ನಿಯುಕ್ತಿಗೊಂಡಿದ್ದಾರೆ ಎಂದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications