ಮಾತಿಗೆ ತಪ್ಪಿದ ಸಿಎಂ, ಐಎಎಸ್ ಅಧಿಕಾರಿಗಳ ವರ್ಗ ಶುರು

15 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಜೊತೆಗೆ 7 ಮಂದಿ ಐಎಎಸ್ ಅಧಿಕಾರಿಗಳನ್ನು ವಿವಿಧ ಹುದ್ದೆಗಳಿಗೆ ನೇಮಕ ಮಾಡಲಾಗಿದೆ. ವಿಪರೀತ ವರ್ಗಾವಣೆಯಿಂದ ಆಡಳಿತ ತಂತ್ರ ಚುರುಕುಗೊಳ್ಳುವ ಬದಲು ಕುಸಿಯುತ್ತದೆ ಎಂಬ ಅರಿವು ಇನ್ನೂ ಸರ್ಕಾರಕ್ಕೆ ಬಂದಿಲ್ಲ.
ವರ್ಗಾವಣೆಯಿಂದ ಅಧಿಕಾರಿಗಳಷ್ಟೇ ಅಲ್ಲ ಜನ ಸಾಮಾನ್ಯರಿಗೂ ಕಷ್ಟವಾಗುತ್ತದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ. ಯಾವುದಕ್ಕೂ ಅಧಿಕಾರಗಳ ಪಟ್ಟಿ ನೋಟ್ ಮಾಡಿಟ್ಟುಕೊಳ್ಳಿ, 'ಶಾಸಕ/ಸಚಿವರು ಕೊಟ್ಟರೂ ಅಧಿಕಾರಿ ಕೊಡ' ಎಂಬ ಅಲಿಖಿತ ಗಾದೆ ಇರುವುದರಿಂದ ಅಧಿಕಾರಿಗಳೇ ಜನರೇ ಮುಖ್ಯ.
* ರಾಜೀವ್ ಚಾವ್ಲಾ, ಕಾರ್ಯದರ್ಶಿ ಕಂದಾಯ ಇಲಾಖೆ (ಭೂಮಿ ಹಾಗೂ ನಗರ ಆಸ್ತಿ ನೋಂದಣಿ)
* ರಮೇಶ್ ಬಿ. ಝಳಕಿ ಕಾರ್ಯದರ್ಶಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
* ಬಸವರಾಜು ಕಾರ್ಯದರ್ಶಿ-ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ತಾ ಇಲಾಖೆ
* ಪಿ.ಎನ್.ಶ್ರೀ ನಿವಾಸಾಚಾರಿ- ಕಾರ್ಯದರ್ಶಿ, ಜಲ ಸಂಪನ್ಮೂಲ ಇಲಾಖೆ (ಸಣ್ಣ ನಿರಾವರಿ) ಹಾಗೂ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಹೆಚ್ಚುವರಿ ಹೊಣೆಗಾರಿಕೆ.
* ಡಾ.ಶಾಲಿನಿ ರಜನೀಶ್-ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ
* ಕಪಿಲ್ ಮೋಹನ್-ವ್ಯವಸ್ಥಾಪಕ ನಿರ್ದೇಶಕರ, ಕೆಬಿಜೆಎನ್ಎಲ್, ಬೆಂಗಳೂರು
* ಜಿ.ವಿ. ಕೊಂಗವಾಡ್-ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ (ಗಣಿ, ಜವಳಿ ಮತ್ತು ಎಸ್ಎಸ್ಐ)
* ಕೆ.ಎಸ್. ಪ್ರಭಾಕರ್-ವ್ಯವಸ್ಥಾಪಕ ನಿರ್ದೇಶಕರು, ಎಂಎಸ್ಐಎಲ್, ಬೆಂಗಳೂರು
* ತುಷಾರ್ ಗಿರಿನಾಥ್- ರಾಜ್ಯ ಯೋಜನಾ ನಿರ್ದೇಶಕರು, ಸರ್ವಶಿಕ್ಷಣ ಅಭಿಯಾನ.
* ಎಂ.ಎಸ್.ರವಿಶಂಕರ್-ಪೌರಾಡಳಿತ ಆಯುಕ್ತರು, ಬೆಂಗಳೂರು.
* ಬಿ.ಎಸ್. ರಾಮ ಪ್ರಸಾದ್-ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಬೆಂಗಳೂರು
* ಎಂ.ಇ.ಶಿವಲಿಂಗಮೂರ್ತಿ-ವ್ಯವಸ್ಥಾಪಕ ನಿರ್ದೇಶಕರು, ರಾಜ್ಯ ಪಾನೀಯ ಮಂಡಳಿ, ಬೆಂಗಳೂರು,
* ಡಾ.ವಿ.ಚಂದ್ರಶೇಖರ್-ವ್ಯವಸ್ಥಾಪಕ ನಿರ್ದೇಶಕರು, ರಾಜೀವ್ಗಾಂಧಿ ಗ್ರಾಮೀಣ ಗೃಹ ಮಂಡಳಿ, ಬೆಂಗಳೂರು.
* ಅನ್ವರ್ ಪಾಷಾ- ನಿರ್ದೇಶಕರು, ಸ್ವಯಂ ಉದ್ಯೋಗ ಯೋಜನೆ (ಎಸ್ಇಪಿ).
* ಸಲ್ಮಾ ಕೆ.ಫಹೀಮ್- ಯೋಜನಾ ನಿರ್ದೇಶಕರು, ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ, ಬೆಂಗಳೂರು.
ಹೊಸ ನೇಮಕಾತಿಗಳು:
* ಬಗಡಿ ಗೌತಮ್-ಸಹಾಯಕ ಆಯುಕ್ತರು, ಶಿರಸಿ ಉಪ ವಿಭಾಗ, ಉತ್ತರ ಕನ್ನಡ ಜಿಲ್ಲೆ.
* ಪಲ್ಲವಿ ಆಕೃತಿ-ಸಹಾಯಕ ಆಯುಕ್ತರು, ಸಕಲೇಶಪುರ ಉಪ ವಿಭಾಗ, ಹಾಸನ.
* ಪ್ರಿಯಾಂಕಾ ಮೇರಿ ಫ್ರಾನ್ಸಿಸ್-ಸಹಾಯಕ ಆಯುಕ್ತರು, ಚಿಕ್ಕೋಡಿ ಉಪವಿಭಾಗ, ಬೆಳಗಾವಿ.
* ಡಿ.ಕೆ.ರವಿ-ಸಹಾಯಕ ಆಯುಕ್ತರು, ಸೇಡಂ ಉಪ ವಿಭಾಗ, ಗುಲ್ಬರ್ಗಾ.
* ರೋಹಿಣಿ ಸಿಂಧೂರಿ ದಾಸರಿ-ಸಹಾಯಕ ಆಯುಕ್ತರು, ತುಮಕೂರು ಉಪವಿಭಾಗ, ತುಮಕೂರು.
* ಎಸ್.ಶಶಿಕಾಂತ್ ಸೆಂಥಿಲ್-ಸಹಾಯಕ ಆಯುಕ್ತರು, ಬಳ್ಳಾರಿ ಉಪ ವಿಭಾಗ, ಬಳ್ಳಾರಿ.
* ಡಾ.ಎಂ.ವಿ.ವೆಂಕಟೇಶ್-ಸಹಾಯಕ ಆಯುಕ್ತರು, ಮಂಗಳೂರು ಉಪ ವಿಭಾಗ, ದಕ್ಷಿಣ ಕನ್ನಡ ಜಿಲ್ಲೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications