ಟೀಂ ಅಣ್ಣಾ ಶಾಂತಿ ಭೂಷಣ್ ಮೇಲೆ ಪೊಲೀಸರ ಕಣ್ಣು

ವೋಟಿಗಾಗಿ ನೋಟು ಪ್ರಕರಣಕ್ಕೆ ಸಂಬಧಿಸಿದಂತೆ ಆರೋಪಿಯಾಗಿರುವ ಯಸಂಸದ ಅಮರ್ ಸಿಂಗ್ ಹಾಗೂ ಮುಲಾಯಂ ಸಿಂಗ್ ಅವರ ಮಧ್ಯೆ ಶಾಂತಿ ಭೂಷಣ್ ನಡೆದ ಮಾತುಕತೆ ಸಿಡಿ ನೈಜವಾಗಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.
ಸಂಸದ ಅಮರ್ ಸಿಂಗ್ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರೊಂದಿಗೆ ಮಾತನಾಡಿದ ಶಾಂತಿಭೂಷಣ್, ಪರವಾಗಿ ತೀರ್ಪು ನೀಡಲು ನ್ಯಾಯಾಧೀಶರಿಗೆ ನಾಲ್ಕು ಕೋಟಿ ರೂಪಾಯಿಗಳ ಲಂಚ ನೀಡಬೇಕಾಗುತ್ತದೆ ಎನ್ನುವ ಧ್ವನಿಯನ್ನು ಹೊಂದಿರುವ ಸಿಡಿ ಪೊಲೀಸರಿಗೆ ಅನಾಮಧೇಯ ವ್ಯಕ್ತಿಗಳಿಂದ ತಲುಪಿತ್ತು.
ಚಂಡೀಗಢ್ನ ಫೋರೆನ್ಸಿಕ್ ಲ್ಯಾಬ್ ಸಿಡಿ ತಿರುಚಲಾಗಿದೆ ಎಂದಿದೆ. ಆದರೆ, ದೆಹಲಿ ಮತ್ತು ಹೈದ್ರಾಬಾದ್ನಲ್ಲಿರುವ ಫೋರೆನ್ಸಿಕ್ ಲ್ಯಾಬ್ಗಳು ಸಿಡಿ ಅಸಲಿ ಎಂದು ವರದಿ ನೀಡಿದೆ. ಸಿಡಿ ತಿರುಚಲಾಗಿದೆ ಎಂದು ಶಾಂತಿ ಭೂಷಣ್ ಅವರ ಮಗ ಪ್ರಶಾಂತ್ ಭೂಷಣ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಭ್ರಷ್ಟಾಚಾರ ವಿರೋಧಿ ನೂತನ ಲೋಕಪಾಲ ಕರಡು ರಚನೆ ಮಾಡಿರುವ ಪ್ರಶಾಂತ್ ಭೂಷಣ್ ಮತ್ತು ಶಾಂತಿ ಭೂಷಣ್ ಅವರ ಮೇಲೆ ಸರ್ಕಾರ ನಡೆಸಿರುವ ತಂತ್ರಗಾರಿಕೆ ಇದಾಗಿದೆ ಎಂದು ಅಣ್ಣಾ ಬೆಂಬಲಿಗರು ಅಭಿಪ್ತಾಯಪಟ್ಟಿದ್ದಾರೆ.
ಇದೊಂದು ರಾಜಕೀಯ ಪ್ರೇರಿತ ತಂತ್ರ, ಪ್ರಕರಣದಲ್ಲಿ ಭಾಗಿಯಾದ ಎಲ್ಲಾ ಪೊಲೀಸರ ವಿರುದ್ಧ ಕಠಿಣ ಶಿಕ್ಷೆ ವಿಧಿಸಬೇಕು. ಸಿಡಿ ಅಸಲಿಯೋ ಅಥವಾ ನಕಲಿಯೋ ಎನ್ನುವ ಬಗ್ಗೆ ಸ್ವತಂತ್ರವಾಗಿ ತನಿಖೆ ನಡೆಸಲು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗುವುದು ಎಂದು ಶಾಂತಿ ಭೂಷಣ್ ಪ್ರತಿಕ್ರಿಯಿಸಿದ್ದಾರೆ. ಶಾಂತಿ ಭೂಷಣ್ ಮಾತನಾಡಿ, ಸಿಡಿ ಅಸಲಿಯೋ ಅಥವಾ ನಕಲಿಯೋ ಎನ್ನುವ ಬಗ್ಗೆ ಸ್ವತಂತ್ರವಾಗಿ ತನಿಖೆ ನಡೆಸಲು ಸುಪ್ರೀಂಕೋರ್ಟ್ನಲ್ಲಿ ಮನವಿ ಸಲ್ಲಿಸಲಾಗುವುದು.
;-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications