ಮರೆತುಹೋದ ಶಾಸ್ತ್ರಿಯನ್ನು ನೆನಪಿಸಿದ ಅಣ್ಣಾ ಹಜಾರೆ

ಅಣ್ಣಾ ಅವರ ಸರಳಾತಿ ಸರಳ ಜೀವನ, ನಿಷ್ಕಳಂಕ ವ್ಯಕ್ತಿತ್ವ, ಪ್ರಾಮಾಣಿಕತೆ, ನೇರವಂತಿಕೆ, ತ್ಯಾಗ ಅಹಿಂಸಾ ಮನೋಭಾವ, ಅವರ ದಿರಿಸು, ಅವರ ನೋಟ, ಅವರ ದೇಶಪ್ರೇಮ, ಇಂದಿನ ದಿನ ಮರೆತೇಹೋಗಿರುವ ಭಾರತದ ಮಾಜಿ ಪ್ರಧಾನಿ ದಿವಂಗತ ಲಾಲ್ ಬಹಾದೂರ್ ಶಾಸ್ತ್ರಿಯ(1904-1966)ವರನ್ನು ಕಣ್ಣಮುಂದೆ ತಂದು ನಿಲ್ಲಿಸುತ್ತದೆ. ಶಾಸ್ತ್ರೀಯವರು 'ಜೈ ಜವಾನ್ ಜೈ ಕಿಸಾನ್' ಅಂದಿದ್ದರೆ, ಅಣ್ಣಾ ಕೂಡ 'ರೈತರಿಲ್ಲದಿದ್ದರೆ ಈ ದೇಶವೇ ಇಲ್ಲ' ಎಂಬ ಸಂದೇಶ ಇಡೀ ದೇಶಕ್ಕೆ ರವಾನಿಸಿದ್ದಾರೆ.. ಶಾಸ್ತ್ರೀಜಿಯಂಥ ವ್ಯಕ್ತಿಯೊಬ್ಬರು ನಮ್ಮ ಕಣ್ಣಮುಂದಿರುವುದು ನಿಜಕ್ಕೂ ನಮ್ಮ ಸೌಭಾಗ್ಯವೇ ಸರಿ.
ಕೆಲ ದಿನಗಳ ನಂತರ ಅಥವಾ ಕೆಲ ವರ್ಷಗಳ ನಂತರ ಲಾಲ್ ಬಹಾದೂರ್ ಶಾಸ್ತ್ರಿಯವರು ಜನಮಾನಸದಿಂದ ಮರೆತುಹೋದಂತೆ ಅಣ್ಣಾ ಹಜಾರೆಯವರು ಕೂಡ ಮರೆತುಹೋದರೆ ಆಶ್ಚರ್ಯವಿಲ್ಲ. ಶಾಸ್ತ್ರೀಜಿಯವರ ಜನುಮದಿನ ಮಹಾತ್ಮಾ ಗಾಂಧೀಜಿಯವರ ಜನುಮದಿನದಂದೇ ಇದೆ ಎಂದು ಎಷ್ಟು ಜನರಿಗೆ ಗೊತ್ತಿದೆ? ಗೊತ್ತಿದ್ದರೂ ಎಷ್ಟು ಜನ ಅಷ್ಟೇ ಶ್ರದ್ಧೆಯಿಂದ ಆಚರಿಸುತ್ತಾರೆ? ಭ್ರಷ್ಟಾಚಾರದ ವಿರುದ್ಧ ಇಡೀ ದೇಶವನ್ನು ಬಡಿದೆಬ್ಬಿಸಿರುವ ಅಣ್ಣಾ ಹಜಾರೆ ವಿಷಯದಲ್ಲಿ ಹಾಗಾಗದಿರಲಿ ಎಂಬುದಷ್ಟೇ ನಮ್ಮ ಆಶಯ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications