ಪ್ರಾಮಾಣಿಕತೆ: ಈ ಎರಡು ದಂತಕಥೆಗಳ ಹೆಗ್ಗುರುತು

ಅಣ್ಣಾ ಹಜಾರೆಯವರು ಒಂದು ಸಾರಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದರು. ಆದರೆ ನಂತರ ಮನಸು ಬದಲಾಯಿಸಿ, 15 ವರ್ಷ ಭಾರತೀಯ ಸೈನ್ಯದಲ್ಲಿ ಲಾರಿ ಚಾಲಕನಾಗಿ ಕಾರ್ಯನಿರ್ವಹಿಸಿ ತಮ್ಮ ಜೀವನವನ್ನು ದೇಶ ಸೇವೆಗೆ ಮುಡುಪಾಗಿಟ್ಟಿದ್ದರು. ತಮ್ಮ ನಿವೃತ್ತಿ ಜೀವನದ ನಂತರ ತಮ್ಮ ಸ್ವಂತ ಊರಾದ ಮಹರಾಷ್ಟ್ರದ ಬರ ಪೀಡಿತ ಗ್ರಾಮವಾದ ರಾಲೆಗಾಂವ್ ಸಿದ್ದಿಗೆ ಹೋಗಲು ನಿರ್ಧರಿಸಿದ್ದರು. ತದನಂತರ ರಾಲೆಗಾಂವ್ ಸಿದ್ದಿ ಗ್ರಾಮವನ್ನು ಅಹಮದ್ ನಗರ ಜಿಲ್ಲೆಯಲ್ಲಿ ಮಾದರಿ ಗ್ರಾಮವನ್ನಾಗಿ ಮಾಡಿದರು.
ಕುಡಿತ, ಬಡತನ, ಅನಕ್ಷರತೆಯ ದಾಸ್ಯಕ್ಕೆ ಸಿಲುಕಿ ನರುಳುತ್ತಿದ್ದ ಅಲ್ಲಿಯ ಜನರೊಳಗೆ, ಸಾಕ್ಷರತೆ, ನೈರ್ಮಲ್ಯ, ಮೌಲ್ಯಗಳನ್ನು ತುಂಬಿದ್ದಲ್ಲದೇ ಕುಡಿತದ ಚಟ ಇರುವವರನ್ನು ನಯದಿಂದ ತಿದ್ದಿ, ಬಗ್ಗದವರನ್ನು ಶಿಕ್ಷೆಯಿಂದ ದಾರಿಗೆ ತಂದು ಆದರ್ಶ ಗ್ರಾಮವನ್ನಾಗಿಸಲು ದುಡಿದವರು. ಈಗ ಈ ಪುಟ್ಟ ಗ್ರಾಮ ದೇಶದಲ್ಲೇ ಶ್ರೀಮಂತ ಹಾಗೂ ಮಾದರಿ ಗ್ರಾಮವಾಗಿ ಪ್ರಚಲಿತಗೊಂಡಿದೆ. ಸೌರಶಕ್ತಿಯ ಬಳಕೆಯ ಮೂಲಕ ಇಂಧನ ಉಳಿತಾಯದಂತಹ ಸದುದ್ದೇಶಗಳನ್ನು ಪ್ರೇರೇಪಿಸಿದ ಈ ಸಮಾಜ ಸೇವಕ ಸದಾ ದೇಶದ ಸರ್ವತೋಮುಖ ಏಳಿಗೆಯನ್ನು ಬಯಸಿದವರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications