ಶಾಸ್ತ್ರೀ, ಅಣ್ಣಾ ಉಡುಗೆ ತೊಡುಗೆಯಲ್ಲಿಯೂ ಸಾಮ್ಯತೆ

"ಜೈ ಜವಾನ್ ಜೈ ಕಿಸಾನ್" ಘೋಷಣೆಯ ಸೃಷ್ಟಿಕರ್ತ ಶಾಸ್ತ್ರೀಜಿ 1965ರಲ್ಲಿ ಪಾಕಿಸ್ತಾನದೊಂದಿಗೆ ಯುದ್ಧ ಸಮಯದಲ್ಲಿ ಭಾರತದ ಆಹಾರ ಉತ್ಪಾದನೆ ಹೆಚ್ಚಿಸುವ ಅಗತ್ಯವಿದೆ ಎಂದು ಒತ್ತು ನೀಡಿದ್ದರು. ಸೆಪ್ಟೆಂಬರ್ 23, 1965ರಲ್ಲಿ ಕದನ ವಿರಾಮ ಘೊಷಣೆ ನಂತರ, ಶಾಸ್ತ್ರೀಜಿ ಮತ್ತು ಪಾಕಿಸ್ತಾನದ ಅಧ್ಯಕ್ಷ ಮಹಮ್ಮದ್ ಅಯೂಬ್ ಖಾನ್ ಜನವರಿ 10, 1966ರಂದು ಶಾಂತಿ ಒಪ್ಪಂದ ಘೋಷಣೆ ಮಾಡಿ ತಾಷ್ಕೆಂಟ್ ನಲ್ಲಿ ಒಪ್ಪಂದಕ್ಕೆ ಸಹಿ ಹಾಕಿದ್ದರು.
ಅದೇ ರೀತಿ, ಅಣ್ಣಾ ನಾಲ್ಕು ದಶಕಗಳಿಂದ ಹೆಚ್ಚು ಬೆಳಕಿಗೆ ಬಾರದೆ ಭ್ರಷ್ಟಾಚಾರ ವಿರೋಧಿ ಜನ ಲೋಕಪಾಲ ಮಸೂದೆಯ ಬಗ್ಗೆ ಭಾರತೀಯರಲ್ಲಿ ಅರಿವು ಮೂಡಿಸಿದರು. ಆದರೆ ಸತತ 8 ವ್ಯರ್ಥ ಪ್ರಯತ್ನಗಳ ಹೊರತಾಗಿಯೂ ಮತ್ತು ಪ್ರತಿಬಾರಿ ಮಂಡನೆಗೆ ಒಂದೊಂದು ಹೊಸ ರೀತಿಯ ಆವೃತ್ತಿ ಸಿದ್ದವಾದರೂ ಸಂಸತ್ತಿನಲ್ಲಿ ಮನ್ನಣೆ ಸಿಗಲಿಲ್ಲ. ಜೂನ್ 2011ರಲ್ಲಿ ಅಣ್ಣಾ ತಮ್ಮ ಮೊದಲ ಉಪವಾಸ ಸತ್ಯಾಗ್ರಹದಲ್ಲಿ ಮಸೂದೆಗೆ ಅಂತಿಮ ಕರಡು ರೂಪಿಸುವ ಕೆಲಸ ಮಾಡಲು ಜಂಟಿ ಸಮಿತಿಯನ್ನು ರಚಿಸಲು ಸರ್ಕಾರವನ್ನು ಒತ್ತಾಯಿಸಿದರು.
ಸಿವಿಲ್ ಸೊಸೈಟಿಯ ಬೇಡಿಕೆಗಳಿಗೆ ಕೇಂದ್ರ ಬಗ್ಗದಿದ್ದರಿಂದ ಅಣ್ಣಾ ಮತ್ತೆ ಉಪವಾಸ ಸತ್ಯಾಗ್ರಹ ಕುಳಿತರು. ಕೊನೆಗೆ ತಮ್ಮ ಹೋರಾಟದಲ್ಲಿ ಬಾಗಶಃ ಜಯಗಳಿಸಿದ್ದು ಇರುವ ಅನೇಕ ಇತಿಮಿತಿಗಳ ನಡುವೆಯೂ ಸರಕಾರ, ಅಣ್ಣಾ ಮತ್ತು ಅವರ ತಂಡದ ಬೇಡಿಕೆಗಳನ್ನು ಮಸೂದೆಯಲ್ಲಿ ಜಾರಿಗೊಳಿಸಲು ಒಪ್ಪಿಸುವಂತೆ ಮಾಡಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications