ಮಾರ್ತಾಂಡ ದೇವಪ್ರಶ್ನೆ ನಡೆಸಿದ್ದೇಕೆ?: ಕೋರ್ಟ್ ಕೆಂಡಾಮಂಡಲ

ಎಲ್ಲವೂ ಅಷ್ಟಮಂಗಲ ಪ್ರಶ್ನೆ ಮೂಲಕವೇ ಇತ್ಯರ್ಥವಾಗುವ ಹಾಗಿದ್ದರೆ ಕೋರ್ಟ್ ಇರುವುದಾದರೂ ಏತಕ್ಕೆ ಎಂದು ಮಾರ್ತಾಂಡ ವರ್ಮಾರನ್ನು ಕೋರ್ಟ್ ತರಾಟೆಗೆ ತೆಗೆದುಕೊಂಡಿತು. ಅಷ್ಟಕ್ಕೂ ಈ ವಿಚಾರದಲ್ಲಿ ಯಾರೂ ಮೂಗುತೂರಿಸುವಂತಿಲ್ಲ. ಕೋರ್ಟ್ ಸೂಕ್ತ ನಿರ್ಣಯ ತೆಗೆದುಕೊಳ್ಳಲಿದೆ. ಅಲ್ಲಿಯವರೆಗೂ ಕಾಯಿರಿ ಎಂದು ಹೇಳಿದ ನ್ಯಾಯಪೀಠ ವಿಚಾರಣೆಯನ್ನು ಸೆಪ್ಟೆಂಬರ್ 6ಕ್ಕೆ ಮುಂದೂಡಿದೆ.
ರಾಜಮನೆತನದ ರಾಜಾ ಮಾರ್ತಾಂಡ ವರ್ಮಾ ಕಳೆದ ತಿಂಗಳು ಸಂಪ್ರದಾಯಬದ್ಧವಾಗಿ ಅಷ್ಟಮಂಗಲ ಪ್ರಶ್ನೆ ಕೇಳಿದ್ದರು. ಅಷ್ಟಮಂಗಲ ಪ್ರಶ್ನೆಯ ಮೂಲಕ 'ಬಿ" ಉಗ್ರಾಣ ತೆರೆಯುವುದು ಅಪಾಯಕಾರಿ, ರಾಷ್ಟ್ರಕ್ಕೇ ವಿಪತ್ತು ತರಲಿದೆ ಎಂದೆಲ್ಲ ಉತ್ತರಗಳು ಬಂದಿದ್ದವು ಎನ್ನಲಾಗಿದೆ.
ಈಗಾಗಲೇ ದೊರೆತಿರುವ ಕೋಟ್ಯಂತರ ಅನಂತ ಸಂಪತ್ತು ಮತ್ತು ಬಿ ಉಗ್ರಾಣ ತೆರೆಯುವ ವಿಷಯವಾಗಿ ಕೋರ್ಟ್ ನೇತೃತ್ವದಲ್ಲಿ ಉನ್ನತ ಸಮಿತಿ ರಚನೆಯಾಗಿದೆ. ಸಮಂಜಸ ಪರಿಹಾರ ಸೂಚಿಸುವುದು ಸಮಿತಿಯ ಆದ್ಯ ಕರ್ತವ್ಯ. ಅಂಥಹುದರಲ್ಲಿ ಇದೇನಿದು ಅಷ್ಟಮಂಗಲ ಪ್ರಶ್ನೆ ಎಂದು ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications