ಅಚ್ಯುತಾನಂದನ ವಾಗ್ದಾಳಿ, ಮಾರ್ತಂಡ ವರ್ಮ ಸ್ಮಗಲಿಂಗ್

ಆದರೆ ನಿಜಕ್ಕೂ ಅದರಲ್ಲಿ ಸಾಗಾಣಿಕೆಯಾಗುವುದು ಆಭರಣಗಳು" ಎಂದು ಕೇರಳ ಮಾಜಿ ಮುಖ್ಯಮಂತ್ರಿ ವಿ.ಎಸ್. ಅಚ್ಯುತಾನಂದನ್ ಆರೋಪಿಸಿದರು. ಅಚ್ಯುತಾನಂದನ್ ಬಾಯಿ ಹರಕು ರಾಜಕಾರಣಿಯಲ್ಲ. ಪ್ರಾಮಾಣಿಕ ಎಂದು ಹೆಸರಾದವರು. ಕೈ-ಬಾಯಿ ಕೆಡಿಸಿಕೊಳ್ಳದೇ ರಾಜ್ಯಾಧಿಕಾರ ನಡೆಸಿದವರು. ಇವರು ವಿನಾ ಕಾರಣ ಆರೋಪಿಸುತ್ತಾರೆಯೆ…?
ದೇಗುಲದ ಸಂಪತ್ತಿಗೆ ಸಂಬಂಧಿಸಿದಂತೆ ಅವ್ಯವಹಾರಗಳಾಗುತ್ತಿದೆ ಎಂಬ ವಿವರವನ್ನು ಈ ದೇಗುಲದ ನಿವೃತ್ತ ಅರ್ಚಕರೊಬ್ಬರು ನೀಡಿದ್ದಾರೆ. ಅವರ ಜೀವವೂ ಈಗ ಅಪಾಯದಲ್ಲಿದೆ. ನೆಲ ಮಾಳಿಗೆಯ 'ಬಿ" ಕೊಠಡಿ ತೆರೆದರೆ ಅಪಾಯಗಳಾಗುತ್ತದೆ ಎಂದು ಹೇಳಲಾಗುತ್ತದೆ. ಆದರೆ ಇದರ ಬಾಗಿಲನ್ನು ಮಾರ್ತಂಡವರ್ಮ ತೆಗೆದಾಗಲೆಲ್ಲ ಏಕೆ ಏನೂ ಅಪಾಯವಾಗಿಲ್ಲ" ಇದು ವಿ.ಎಸ್. ಎ. ಪ್ರಶ್ನೆ.
ನೆಲಮಾಳಿಗೆಯ ಬಾಗಿಲುಗಳು ತೆರೆದು ಅಲ್ಲಿಯ ವಿವರಗಳು ದಾಖಲೀಕರಣವಾಗಬೇಕು ಎಂದು ನ್ಯಾಯಾಲಯ ಹೇಳಿತ್ತು. ಈ ಬಳಿಕ ದೇವಪ್ರಶ್ನೆಯನ್ನಿಡಿಸಿದ್ದು ನ್ಯಾಯಾಲಯ ತೀರ್ಮಾನದ ಮೇಲೆ ಸವಾರಿ ಮಾಡಿದಂತಾಗಿದೆ" ಇಲ್ಲ-ಸಲ್ಲದ ವದಂತಿಗಳನ್ನು ರಾಜಮನೆತನದವರು ಹರಡುತ್ತಿದ್ದಾರೆ ಎನ್ನುತ್ತಾರೆ.
'ದೇಗುಲದ ಚೈತನ್ಯಕ್ಕೂ 'ಬಿ" ಕೊಠಡಿಗೂ ನೇರ ಸಂಬಂಧವಿದೆ. ಈಗಾಗಲೇ 'ಎ" ಕೊಠಡಿ ತರೆದಿರುವುದರಿಂದ ಕೆಡಕುಂಟಾಗಿದೆ. ಇನ್ನೂ 'ಬಿ"ಕೊಠಡಿ ತೆರೆದರೆ ಈ ಕೆಡಕು ಇನ್ನೂ ಹೆಚ್ಚುತ್ತದೆ. ಕೊಠಡಿಗಳಲ್ಲಿರುವ ಸಂಪತ್ತಿನ ಪೋಟೋ ತೆಗೆಯುವುದು ಮತ್ತು ವಿಡಿಯೋಗ್ರಾಫ್ ಮಾಡಿಸುವುದು ಅಪಚಾರ. ರಾಷ್ಟ್ರ ಮತ್ತು ಆಡಳಿತದ ಮೇಲೆ ದುಷ್ಪರಿಣಾಮ ಉಂಟಾಗುವ ಭೀತಿಯಿದೆ. ದೇಗುಲದ ಆಡಳಿತ ನಡೆಸುವ ಕುಟುಂಬದಲ್ಲಿ ಸಾವು ಉಂಟಾಗಬಹುದು ಎಂದು ದೇವಪ್ರಶ್ನೆಯಿಂದ ಗೊತ್ತಾಗಿದೆ.
ಆದ್ದರಿಂದ ಇದಕ್ಕೆಲ್ಲ ಅವಕಾಶವಾಗದಂತೆ ತಡೆ ನೀಡಬೇಕು" ಹೀಗೆಂದು ತಿರುಳಿರುವ ಅರ್ಜಿಯನ್ನು ಟ್ರಾವೆಂಕೂರು ರಾಜಮನೆತನದ ರಾಮವರ್ಮ ಸುಪ್ರೀಮ್ ಕೋರ್ಟಿಗೆ ಸಲ್ಲಿಸಿದರು. ಇಂದು ಇದೇ ಅರ್ಜಿ ವಿಚಾರಣೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications