ರೆಡ್ಡಿ ಸೋದರರ ಮಹಾಪತನಕ್ಕೆ ನಾಂದಿ: ಟಪಾಲ್ ಗಣೇಶ್

ಈ ಮಧ್ಯೆ, ಸಿಬಿಐ ವಶದಲ್ಲಿರುವ ಜನಾರ್ದನ ರೆಡ್ಡಿ ಮತ್ತು ಶ್ರೀನಿವಾಸ ರೆಡ್ಡಿಗೆ ಗುಂತಕಲ್ಲಿನಲ್ಲಿ ಬೆಳಗಿನ ಉಪಹಾರ ನೀಡಲಾಗಿದ್ದು, ಸಿಬಿಐ ಮಹಾ ನಿರ್ದೇಶಕ ಲಕ್ಷ್ಮಿನಾರಾಯಣ್ ತಂಡ ಅವರಿಬ್ಬರನ್ನೂ ಹೈದರಾಬಾದಿಗೆ ಕರೆದೊಯ್ಯುತ್ತಿದೆ. ಅಲ್ಲಿ ಸಿಬಿಐ ವಿಶೇಷ ನ್ಯಾಯಾಲಯದ ಎದುರು ಅವರನ್ನೂ ಹಾಜರುಪಡಿಸಿ, ತಮ್ಮ ವಶಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಇದೆ.
ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮ ಗಣಿಗಾರಿಕೆಯನ್ನು ಮುಂದಿಟ್ಟುಕೊಂಡು ಈ ದಾಳಿಗಳು ನಡೆದಿವೆ. ಇತ್ತೀಚೆಗೆ, ಸುಪ್ರೀಂಕೋರ್ಟಿನ ಉನ್ನತಾಧಿಕಾರ ತಂಡ (cec) ರೆಡ್ಡಿಯ ಅಕ್ರಮ ಗಣಿಗಾರಿಕೆ ಮೇಲೆ ಹದ್ದಿನಕಣ್ಣಿಟ್ಟಿತ್ತು. ಅತ್ತ ಆಂಧ್ರ ಸರಕಾರ ಸಹ ಓಬಳಾಪುರಂ ಕಂಪನಿಯ ಅಕ್ರಮ ಗಣಿಗಾರಿಕೆಯನ್ನು ಸಿಬಿಐ ತನಿಖೆಗೆ ಒಪ್ಪಿಸಿತ್ತು.
ಈ ಸಂದರ್ಭದಲ್ಲಿ ಮಾಜಿ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಅವರು ಸಲ್ಲಿಸಿದ ವರದಿಯೂ ಸಿಬಿಐಗೆ ನೆರವಾಗಿ, ರೆಡ್ಡಿಗೆ ಮುಳುಗುನೀರು ತರುವಲ್ಲಿ ಯಶಸ್ವಿಯಾಗಿದೆ ಎನ್ನಬಹುದು. ಈ ಸಂದರ್ಭದಲ್ಲಿ ಹೈದರಾಬಾದ್ ಸಿಬಿಐ ದಾಳಿ ನಡೆಸಿರುವುದು ಸ್ವಾಗತಾರ್ಹ ಎಂದು ಕಳೆದ 50 ವರ್ಷಗಳಿಂದ ಗಣಿಗಾರಿಕೆ ನಡೆಸಿಕೊಂಡು ಬಂದಿರುವ, ರೆಡ್ಡಿ ಸೋದರರ ಕಡುವೈರಿ ಎಂದೇ ಹೆಸರಾಗಿರುವ ಟಪಾಲ್ ಗಣೇಶ್ ಪ್ರತಿಕ್ರಿಯಿಸಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications